Monday, May 4, 2026
Monday, May 4, 2026

BR Ambedkar ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ನಿಂದ ಡಾ.ಅಂಬೇಡ್ಕರ್ ಜಯಂತಿ

Date:

BR Ambedkar ಸಂವಿಧಾನ ಶಿಲ್ಪಿ ಭಾರತರತ್ನ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯನ್ನು ಪುಷ್ಪಾರ್ಚನೆಯ ಮೂಲಕ ಆಚರಿಸಲಾಯಿತು.

ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಮಹಾನಗರ ಪಾಲಿಕೆ ಆವರಣ ದಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

BR Ambedkar ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಅಧ್ಯಕ್ಷರಾದ ವಿನಯ್ ತಾಂದ್ಲೆ ಕಾರ್ಮಿಕ ಘಟಕ ವಿಭಾಗ ಜಿಲ್ಲಾಧ್ಯಕ್ಷರು ಮಧು ಕುಮಾರ್,ಯುವ ಮುಖಂಡರಾದ ಚಿರಂಜೀವಿ ಬಾಬು, NSUI ರಾಜ್ಯ ಕಾರ್ಯದರ್ಶಿಯಾದ ಬಾಲಾಜಿ ,ಗ್ರಾಮಾಂತರ ವಿಭಾಗದ ಕಾರ್ಮಿಕ ಅಧ್ಯಕ್ಷ ಪುನೀಲ್.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಪುರಲೆ ಮಂಜು, ಐ ಟಿ ಸೆಲ್ ಮೋಹನ್ .ಐ ಎನ್ ಟಿ ಯು ಸಿ ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ವಿನಯ್.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಪುರಲೆ ಮಂಜು, ಸಂದೀಪ್ ಆಟೋಕ್. ಓಬಿಸಿ ನಗರಧ್ಯಕ್ಷರಾದ ಮೋಹನ್ ಯುವ ಕಾಂಗ್ರೆಸ್ ಮುಖಂಡರುಗಳಾದ ಮಂಜುನಾಥ್.ಭರತ್ .ದರ್ಶನ್. ಮುಂತಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...