Tuesday, February 3, 2026
Tuesday, February 3, 2026

Ramzan Festival ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲೀಂ ಬಾಂಧವರಿಗೆ ದಿನಸಿ ಕಿಟ್ ವಿತರಣೆ

Date:

Ramzan Festival ರಂಜಾನ್ ಹಬ್ಬದ ಪ್ರಯುಕ್ತ ಷರೀಪ್‌ಗಲ್ಲಿಯಲ್ಲಿ ಮುಸ್ಲಿಂ ಬಾಂಧವರಿಗೆ ಸಮಾಜದ ಮುಖಂಡ ಸಿ.ಎನ್.ಅಕ್ಮಲ್ ಅವರು ತಮ್ಮ ಸ್ವಗೃಹ ಸಮೀಪದಲ್ಲಿ ಶುಕ್ರವಾರ ಹಬ್ಬದ ಆಚರಣೆಗೆ ಉಚಿತವಾಗಿ ದಿನಸಿ ಕಿಟ್‌ನ್ನು ನಿವಾಸಿಗಳಿಗೆ ವಿತರಿಸಿದರು.

ಬಳಿಕ ಮಾತನಾಡಿದ ಅವರು ರಂಜಾನ್ ಹಬ್ಬದ ಮುಕ್ತಾಯವು ಇನ್ನೂ ಕೆಲವು ದಿನಗಳಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ನಿವಾಸಿಗಳಿಗೆ ಹಬ್ಬವನ್ನು ಆಚರಿಸಲು ದಿನೋಪಯೋಗಿ ವಸ್ತುಗಳ ಕಿಟ್‌ನ್ನು ವಿತರಿಸಲಾಗಿದ್ದು ಸಾರ್ವಜನಿಕರು ಅತ್ಯಂತ ಸಡಗರದಿಂದ ಆಚರಣೆ ಮಾಡಬೇಕು ಎಂದು ಶುಭ ಕೋರಿದರು.

Ramzan Festival ಅತ್ಯಂತ ಆರ್ಥಿಕ ಸಂಕಷ್ಟದಲ್ಲಿರುವ ಮುಸ್ಲೀಂ ಬಾಂಧವರಿಗೆ ತಮ್ಮ ವೈಯಕ್ತಿಕವಾಗಿ ಕಿಟ್‌ಗಳನ್ನು ವಿತರಣೆ ಮಾಡಲಾಗುತ್ತಿದ್ದು ಇಂದು ಸುಮಾರು ೨೦೦ಕ್ಕೂ ಹೆಚ್ಚು ಮಂದಿಗೆ ಕಿಟ್‌ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರುಗಳಾದ ಸಾದಿಕ್, ರಿಜ್ವಾನ್, ಮುಬರಕ್, ಜಬೀ, ಅಜ್ಮಲ್ ಸೇರಿದಂತೆ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...