Sunday, August 23, 2026
Sunday, August 23, 2026

BJP Karnataka ಲಕ್ಷ್ಮಣ ಸವದಿ ಎಂ ಎಲ್ ಸಿ ಸ್ಥಾನಕ್ಕೆ ಮತ್ತು ಬಿಜೆಪಿ ಸದಸ್ಯತ್ವಕ್ಕೂ ರಾಜಿನಾಮೆ

Date:

BJP Karnataka ಲಕ್ಷ್ಮಣ ಸವದಿ ಎಂ ಎಲ್ ಸಿ ಸ್ಥಾನಕ್ಕೆ ಮತ್ತು ಬಿಜೆಪಿ ಸದಸ್ಯತ್ವಕ್ಕೂ ರಾಜಿನಾಮೆ.
ಇಂದು ಬೆಂಗಳೂರಿನಲ್ಲಿ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮುಖತಃ ರಾಜಿನಾಮೆ ಪತ್ರ ಸಲ್ಲಿಸಿದರು.

ಮನೆ ಬಿಟ್ಟಾಗಿದೆ.ಅದರ ಬಗ್ಗೆ ಯೋಚನೆ ಮಾಡಲ್ಲ. ನನ್ನ ಜೊತೆ ಕೆಲಸ ಮಾಡಿದ ಎಲ್ಲರಿಗೂ ಒಳ್ಳೆಯದಾಗಲಿ .ಹಾಗೇ ಕಾಂಗ್ರೆಸ್ ಸೇರುತ್ತೇನೆ. ನನಗೂ ಒಳ್ಳೇಯದನ್ನ ಹಾರೈಸಿ ಎಂದರು.

BJP Karnataka ಅಥಣಿಯಲ್ಲಿ ಸ್ಪರ್ಧೆ ಮಾಡ್ತೀನಿ .ಹೆಚ್ಚಿನ ಮತಗಳಿಂದ ಆರಿಸಿ ಬರ್ತೀನಿ.ನಿಮ್ಮೆದುರು ಮಾತಾಡ್ತೀನಿ ಎಂದೂ ಮಾಧ್ಯಮಗಳಿಗೆ ತಿಳಿಸಿದರು.

ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ,ಸವದಿಯ ಅವರನ್ನ ಗೌಪ್ಯವಾಗಿ ಭೇಟಿ ಮಾಡಿದರೆಂದೂ ಗುಸುಗುಸು ಸುದ್ದಿ ಹರಡಿದೆ.

ಸವದಿಯ ನಡೆ ಬೆಳಗಾಂ ಪವರ್ ಬ್ಯಾಂಕ್ ನಲ್ಲಿ ಎಷ್ಟು
ಬಿಜೆಪಿಗೆ ಪವರ್ ಮೈನಸ್ ಮಾಡತ್ತೆ ಕಾದು ನೋಡಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...