Sunday, December 7, 2025
Sunday, December 7, 2025

Sri Dharmasthala Manjunatheshwar Ayurvedic College Hassan ಡಾ.ಕಮಲಶ್ರೀ ಅವರಿಗೆ ಆಯುರ್ವೇದ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿ

Date:

Sri Dharmasthala Manjunatheshwar Ayurvedic College Hassan ಶಿವಮೊಗ್ಗ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ಪರೀಕ್ಷೆಯಲ್ಲಿ ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದಿಕ್ ಕಾಲೇಜಿನ ವಿಧ್ಯಾರ್ಥಿನಿ ಡಾ. ಕಮಲಶ್ರೀ ಅವರು (ರಚನಾ ಶರೀರ ವಿಭಾಗ)ದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿರುತ್ತಾರೆ.

Sri Dharmasthala Manjunatheshwar Ayurvedic College Hassan ಶಿವಮೊಗ್ಗದ ಗುಡ್ ಲಕ್ ಅರೈಕೆ ಕೇಂದ್ರದ ಅಧ್ಯಕ್ಷ ರವೀಂದ್ರನಾಥ ಐತಾಳ ಮತ್ತು ನಳಿನಿ ಐತಾಳರ ಮಗ ನಿತಿನ್ ಐತಾಳ ಪತ್ನಿ. ಇವರ ಸಾಧನೆಗೆ ಶಿವಮೊಗ್ಗ ಉತ್ತರದ ಎಲ್ಲಾ ರೋಟರಿ ಹಾಗೂ ಇನ್ನರ್ ವ್ಹೀಲ್ ಸದಸ್ಯರು, ಆರ್‌ಎಂಬಿ ಸದಸ್ಯರು, ಗುಡ್ ಲಕ್ ಸದಸ್ಯರು , ಫ್ರೆಂಡ್ಸ್ ಸೆಂಟರ್ ಸದಸ್ಯರು ಮತ್ತು ಮಿತ್ರರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...