Monday, September 21, 2026
Monday, September 21, 2026

Congress Karnataka ಕಾಂಗ್ರೆಸ್ 3 ನೇ ಪಟ್ಟಿಯಲ್ಲಿ ಶಿವಮೊಗ್ಗ ನಗರದ ಅಭ್ಯರ್ಥಿ ಹೆಸರು

Date:

Congress Karnataka ಶಿವಮೊಗ್ಗ ನಗರಕ್ಕೆ ಎಚ್ .ಸಿ. ಯೋಗೀಶ್ ಮತ್ತು ಶಿವಮೊಗ್ಗ ಗ್ರಾಮೀಣ ಕ್ಷೇತ್ರಕ್ಕೆ ಶ್ರೀನಿವಾಸ್ ಕರಿಯಣ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಇದರೊಂದಿಗೆ ಶಿಕಾರಿಪುರಕ್ಕೆ ಗೋಣಿ ಮಾಲ್ ತೇಶ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

ಹೊನ್ನಾಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಡಿ.ಜಿ.ಶಾಂತನಗೌಡ ಅಭ್ಯರ್ಥಿಯಾಗಿದ್ದಾರೆ‌.

ಶಿವಮೊಗ್ಗ ಯೂತ್ ಐಕಾನ್ ಅನ್ವೇಷಣೆಯಲ್ಲಿದ್ದ ಕಾಂಗ್ರೆಸ್ ಹೈ ಕಮಾಂಡ್ ಗೆ
ಶಿವಮೊಗ್ಗ ನಗರಪಾಲಿಕೆ ಕಾರ್ಪೋರೇಟರ್ ಎಚ್. ಸಿ. ಯೋಗೀಶ್ ಅವರ ಚುರುಕು ಹಾಗೂ ಹೊಳಪಿನ ಮುಖ ಸೆಳೆದಿದೆ.
ಎಚ್.ಸಿ.ಯೋಗಿಶ್ ಅವರು ಮಾಜಿ ಶಾಸಕ ಎಚ್. ಎಂ. ಚಂದ್ರಶೇಖರ್ ಅವರ ಸುಪುತ್ರರು.

ಶಿವಮೊಗ್ಗ ಗ್ರಾಮೀಣಕ್ಕೆ ಟಿಕೆಟ್ ಪಡೆದಿರುವ ಶ್ರೀನಿವಾಸ್ ಕರಿಯಣ್ಣ ಮಾಜಿ ಶಾಸಕ ಕರಿಯಣ್ಣನವರ ಪುತ್ರರಾಗಿದ್ದಾರೆ.

Congress Karnataka ಈ ಮೂಲಕ ಕಾಂಗ್ರೆಸ್ ಗ್ರಾಮೀಣ ಕ್ಷೇತ್ರದಿಂದ ಪ್ರಬಲ ಆಕಾಂಕ್ಷಿಗಳಾಗಿದ್ದ ನಾರಾಯಣಸ್ವಾಮಿ ಮತ್ತು ಪಲ್ಲವಿ ಅವರಿಗೆ ನಿರಾಶೆಯಾಗಿದೆ.

ಕಾಂಗ್ರೆಸ್ ಪ್ರಕಟಿಸಿದ 3 ನೇ ಪಟ್ಟಿಯಲ್ಲಿ ಇನ್ನೂ ಒಂದು ಪ್ರಮುಖ ಅಂಶ
ಗಮನ ಸೆಳೆದಿದೆ. ಇದೀಗ ಬಿಜೆಪಿ ತೊರೆದು ಕಾಂಗ್ರಸ್ ಸೇರಿದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಕಾಂಗ್ರೆಸ್ ಅಥಣಿಯಿಂದ ಸ್ಪರ್ಧೆ ಮಾಡಲು ಟಿಕೆಟ್ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...