Sunday, December 14, 2025
Sunday, December 14, 2025

Karnataka Assembly Election ಜಿಲ್ಲೆಯ ವಿವಿಧ ವಿಧಾನಸಭಾ ಚುನಾವಣಾ ಕ್ಷೇತಗಳಲ್ಲಿ ನಾಮ ಪತ್ರ ಸಲ್ಲಿಕೆ, ಎಲ್ಲೆಲ್ಲಿ ಎಷ್ಟೆಷ್ಟು?

Date:

Karnataka Assembly Election 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಜಿಲ್ಲೆಯಲ್ಲಿ ಒಟ್ಟು 06 ನಾಮಪತ್ರಗಳ ಸಲ್ಲಿಕೆಯಾಗಿದೆ.

ಭದ್ರಾವತಿ-112 ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ(ಕೆ.ಆರ್.ಎಸ್) ಸುಮಿತ್ರಾ ಬಾಯಿ 01 ನಾಮಪತ್ರ, ಶಿವಮೊಗ್ಗ-113 ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜೇಂದ್ರ ಡಿ ಇವರು 01 ನಾಮಪತ್ರ, ಸೊರಬ-116 ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಟಿ.ಮಂಜುನಾಥ ಇವರು 02 ನಾಮಪತ್ರಗಳು, ಸಾಗರ-117 ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಹೆಚ್ ಹಾಲಪ್ಪ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ತೀ.ನ.ಶ್ರೀನಿವಾಸ ತಲಾ 01 ಸೇರಿ ಒಟ್ಟು 05 ಅಭ್ಯರ್ಥಿಗಳು 06 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

Karnataka Assembly Election ಶಿವಮೊಗ್ಗ ಗ್ರಾಮಾಂತರ-111, ತೀರ್ಥಹಳ್ಳಿ-114 ಹಾಗೂ ಶಿಕಾರಿಪುರ-115 ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ.

ಈವರೆಗೆ ಜಿಲ್ಲೆಯ 07 ವಿಧಾನಸಭಾ ಕ್ಷೇತ್ರಗಳು 05 ಅಭ್ಯರ್ಥಿಗಳು 07 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...