Thursday, September 17, 2026
Thursday, September 17, 2026

Karnataka Assembly Election ಜಿಲ್ಲೆಯ ವಿವಿಧ ವಿಧಾನಸಭಾ ಚುನಾವಣಾ ಕ್ಷೇತಗಳಲ್ಲಿ ನಾಮ ಪತ್ರ ಸಲ್ಲಿಕೆ, ಎಲ್ಲೆಲ್ಲಿ ಎಷ್ಟೆಷ್ಟು?

Date:

Karnataka Assembly Election 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಜಿಲ್ಲೆಯಲ್ಲಿ ಒಟ್ಟು 06 ನಾಮಪತ್ರಗಳ ಸಲ್ಲಿಕೆಯಾಗಿದೆ.

ಭದ್ರಾವತಿ-112 ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ(ಕೆ.ಆರ್.ಎಸ್) ಸುಮಿತ್ರಾ ಬಾಯಿ 01 ನಾಮಪತ್ರ, ಶಿವಮೊಗ್ಗ-113 ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜೇಂದ್ರ ಡಿ ಇವರು 01 ನಾಮಪತ್ರ, ಸೊರಬ-116 ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಟಿ.ಮಂಜುನಾಥ ಇವರು 02 ನಾಮಪತ್ರಗಳು, ಸಾಗರ-117 ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಹೆಚ್ ಹಾಲಪ್ಪ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ತೀ.ನ.ಶ್ರೀನಿವಾಸ ತಲಾ 01 ಸೇರಿ ಒಟ್ಟು 05 ಅಭ್ಯರ್ಥಿಗಳು 06 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

Karnataka Assembly Election ಶಿವಮೊಗ್ಗ ಗ್ರಾಮಾಂತರ-111, ತೀರ್ಥಹಳ್ಳಿ-114 ಹಾಗೂ ಶಿಕಾರಿಪುರ-115 ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ.

ಈವರೆಗೆ ಜಿಲ್ಲೆಯ 07 ವಿಧಾನಸಭಾ ಕ್ಷೇತ್ರಗಳು 05 ಅಭ್ಯರ್ಥಿಗಳು 07 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...