Thursday, June 18, 2026
Thursday, June 18, 2026

Karnataka Assembly Election ಜಿಲ್ಲೆಯ ವಿವಿಧ ವಿಧಾನಸಭಾ ಚುನಾವಣಾ ಕ್ಷೇತಗಳಲ್ಲಿ ನಾಮ ಪತ್ರ ಸಲ್ಲಿಕೆ, ಎಲ್ಲೆಲ್ಲಿ ಎಷ್ಟೆಷ್ಟು?

Date:

Karnataka Assembly Election 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಜಿಲ್ಲೆಯಲ್ಲಿ ಒಟ್ಟು 06 ನಾಮಪತ್ರಗಳ ಸಲ್ಲಿಕೆಯಾಗಿದೆ.

ಭದ್ರಾವತಿ-112 ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ(ಕೆ.ಆರ್.ಎಸ್) ಸುಮಿತ್ರಾ ಬಾಯಿ 01 ನಾಮಪತ್ರ, ಶಿವಮೊಗ್ಗ-113 ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜೇಂದ್ರ ಡಿ ಇವರು 01 ನಾಮಪತ್ರ, ಸೊರಬ-116 ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಟಿ.ಮಂಜುನಾಥ ಇವರು 02 ನಾಮಪತ್ರಗಳು, ಸಾಗರ-117 ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಹೆಚ್ ಹಾಲಪ್ಪ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ತೀ.ನ.ಶ್ರೀನಿವಾಸ ತಲಾ 01 ಸೇರಿ ಒಟ್ಟು 05 ಅಭ್ಯರ್ಥಿಗಳು 06 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

Karnataka Assembly Election ಶಿವಮೊಗ್ಗ ಗ್ರಾಮಾಂತರ-111, ತೀರ್ಥಹಳ್ಳಿ-114 ಹಾಗೂ ಶಿಕಾರಿಪುರ-115 ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ.

ಈವರೆಗೆ ಜಿಲ್ಲೆಯ 07 ವಿಧಾನಸಭಾ ಕ್ಷೇತ್ರಗಳು 05 ಅಭ್ಯರ್ಥಿಗಳು 07 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...