Sunday, August 2, 2026
Sunday, August 2, 2026

Karnataka Assembly Election ಜಿಲ್ಲೆಯ ವಿವಿಧ ವಿಧಾನಸಭಾ ಚುನಾವಣಾ ಕ್ಷೇತಗಳಲ್ಲಿ ನಾಮ ಪತ್ರ ಸಲ್ಲಿಕೆ, ಎಲ್ಲೆಲ್ಲಿ ಎಷ್ಟೆಷ್ಟು?

Date:

Karnataka Assembly Election 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಜಿಲ್ಲೆಯಲ್ಲಿ ಒಟ್ಟು 06 ನಾಮಪತ್ರಗಳ ಸಲ್ಲಿಕೆಯಾಗಿದೆ.

ಭದ್ರಾವತಿ-112 ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ(ಕೆ.ಆರ್.ಎಸ್) ಸುಮಿತ್ರಾ ಬಾಯಿ 01 ನಾಮಪತ್ರ, ಶಿವಮೊಗ್ಗ-113 ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜೇಂದ್ರ ಡಿ ಇವರು 01 ನಾಮಪತ್ರ, ಸೊರಬ-116 ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಟಿ.ಮಂಜುನಾಥ ಇವರು 02 ನಾಮಪತ್ರಗಳು, ಸಾಗರ-117 ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಹೆಚ್ ಹಾಲಪ್ಪ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ತೀ.ನ.ಶ್ರೀನಿವಾಸ ತಲಾ 01 ಸೇರಿ ಒಟ್ಟು 05 ಅಭ್ಯರ್ಥಿಗಳು 06 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

Karnataka Assembly Election ಶಿವಮೊಗ್ಗ ಗ್ರಾಮಾಂತರ-111, ತೀರ್ಥಹಳ್ಳಿ-114 ಹಾಗೂ ಶಿಕಾರಿಪುರ-115 ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ.

ಈವರೆಗೆ ಜಿಲ್ಲೆಯ 07 ವಿಧಾನಸಭಾ ಕ್ಷೇತ್ರಗಳು 05 ಅಭ್ಯರ್ಥಿಗಳು 07 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...