Tuesday, February 3, 2026
Tuesday, February 3, 2026

KPCC State Committee Assembly Election ಘೋಷಣೆ ಹಾಕಿ ಟೈರ್ ಸುಟ್ಟು ಅತೃಪ್ತಿ ಹೊರಹಾಕಿದ ಜಿಲ್ಲಾ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಅಭಿಮಾನಿಗಳು

Date:


KPCC State Committee Assembly Election ಕೆಪಿಸಿಸಿ ರಾಜ್ಯ ಸಮಿತಿ ವಿಧಾನಸಭೆ ಚುನಾವಣೆಗೆ 3ನೇ ಪಟ್ಟಿ ಬಿಡುಗಡೆಯಾದ ನಂತರ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಕ್ಷೇತ್ರದಲ್ಲಿ ಆಕ್ರೋಶದ ಬೆಂಕಿ ಮುಹೋತ್ಸವ ಹೊತ್ತಿದೆ. ಟಿಕೆಟ್ ವಂಚಿತ ಆಕಾಂಕ್ಷಿಗಳ ತತ್ರಮಂದಿರ ಬಳಿಯ ಅಭಿಮಾನಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


KPCC State Committee Assembly Election ಮುಂಚೆಯಿಂದಲೂ ಕಾಂಗ್ರೆಸ್ನಲ್ಲಿದ್ದೇನೆ‌. ಕಳೆದ ಚುನಾವಣೆಯಲ್ಲಿ ಸೋತರೂ ಹಿಂದೆಂದೂ ಬರದ ಮತಗಳು ಪಕ್ಷಕ್ಕೆ ಬಂದಿದ್ದವು. ಪಕ್ಷ ಈ ಸಲ ನನಗೆ ಅವಕಾಶ ನೀಡುತ್ತದೆ ಎಂಬ ನಂಬಿಕೆ ಇತ್ತು. ಆದರೆ ಯಾವ ಕಾರಣಕ್ಕೆ ಮೋಸ ಆಗಿದೆ ಎಂದು ನನಗೆ ಗೊತ್ತಿಲ್ಲ. ಪಕ್ಷದ ನಾಯಕರಿಗೆ ಕಾರ್ಯಕತ್ತರ ಅಭಿಮತ ತಿಳಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪಕ್ಷ ಸಂಘಟಿಸಿದ ನಿಮಗೆ ಟಿಕೆಟ್ ನೀಡದಿರುವುದು ಅನ್ಯಾಯ. ಇನ್ನು ನೀವು ಕಾಂಗ್ರೆಸ್ ಕಚೇರಿಗೆ ಬರಬೇಡಿ. ವಾರ್ಡ್ಗಳಲ್ಲಿ ನಾವು ಸಹ ಕೆಲಸ ಮಾಡುವುದಿಲ್ಲ ಎಂದು ಕೆಬಿ ಪ್ರಸನ್ನ ಕುಮಾರ್ ಬೆಂಬಲಿಗರು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...