Sunday, August 2, 2026
Sunday, August 2, 2026

KPCC State Committee Assembly Election ಘೋಷಣೆ ಹಾಕಿ ಟೈರ್ ಸುಟ್ಟು ಅತೃಪ್ತಿ ಹೊರಹಾಕಿದ ಜಿಲ್ಲಾ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಅಭಿಮಾನಿಗಳು

Date:


KPCC State Committee Assembly Election ಕೆಪಿಸಿಸಿ ರಾಜ್ಯ ಸಮಿತಿ ವಿಧಾನಸಭೆ ಚುನಾವಣೆಗೆ 3ನೇ ಪಟ್ಟಿ ಬಿಡುಗಡೆಯಾದ ನಂತರ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಕ್ಷೇತ್ರದಲ್ಲಿ ಆಕ್ರೋಶದ ಬೆಂಕಿ ಮುಹೋತ್ಸವ ಹೊತ್ತಿದೆ. ಟಿಕೆಟ್ ವಂಚಿತ ಆಕಾಂಕ್ಷಿಗಳ ತತ್ರಮಂದಿರ ಬಳಿಯ ಅಭಿಮಾನಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


KPCC State Committee Assembly Election ಮುಂಚೆಯಿಂದಲೂ ಕಾಂಗ್ರೆಸ್ನಲ್ಲಿದ್ದೇನೆ‌. ಕಳೆದ ಚುನಾವಣೆಯಲ್ಲಿ ಸೋತರೂ ಹಿಂದೆಂದೂ ಬರದ ಮತಗಳು ಪಕ್ಷಕ್ಕೆ ಬಂದಿದ್ದವು. ಪಕ್ಷ ಈ ಸಲ ನನಗೆ ಅವಕಾಶ ನೀಡುತ್ತದೆ ಎಂಬ ನಂಬಿಕೆ ಇತ್ತು. ಆದರೆ ಯಾವ ಕಾರಣಕ್ಕೆ ಮೋಸ ಆಗಿದೆ ಎಂದು ನನಗೆ ಗೊತ್ತಿಲ್ಲ. ಪಕ್ಷದ ನಾಯಕರಿಗೆ ಕಾರ್ಯಕತ್ತರ ಅಭಿಮತ ತಿಳಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪಕ್ಷ ಸಂಘಟಿಸಿದ ನಿಮಗೆ ಟಿಕೆಟ್ ನೀಡದಿರುವುದು ಅನ್ಯಾಯ. ಇನ್ನು ನೀವು ಕಾಂಗ್ರೆಸ್ ಕಚೇರಿಗೆ ಬರಬೇಡಿ. ವಾರ್ಡ್ಗಳಲ್ಲಿ ನಾವು ಸಹ ಕೆಲಸ ಮಾಡುವುದಿಲ್ಲ ಎಂದು ಕೆಬಿ ಪ್ರಸನ್ನ ಕುಮಾರ್ ಬೆಂಬಲಿಗರು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...