Saturday, December 6, 2025
Saturday, December 6, 2025

Bhadravati Visvesvaraya Iron and Steel Plant ಭದ್ರಾವತಿ ವಿಐಎಸ್ ಎಲ್ ನಲ್ಲಿ ಅಂಬೇಡ್ಕರ್ ಜಯಂತಿ

Date:

Bhadravati Visvesvaraya Iron and Steel Plant ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಸ್ಥಾವರದ ವತಿಯಿಂದ ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಶಾರದಾ ಮಂದಿರದಲ್ಲಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಶ್ರೀ ಬಿ.ಎಲ್. ಚಂದ್ವಾನಿ, ಕಾರ್ಯಪಾಲಕ ನಿರ್ದೇಶಕರು, ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಶ್ರೀ ಜೆ. ಜಗದೀಶ, ಅಧ್ಯಕ್ಷರು, ಕಾರ್ಮಿಕರ ಸಂಘ, ಶ್ರೀ ನವೀನ್ ರಾಹುಲ್, ಉಪಾಧ್ಯಕ್ಷರು, ಅಧಿಕಾರಿಗಳ ಸಂಘ, ಶ್ರೀ ಎಸ್.ಸಿ.ಓ. ಶ್ರೀನಿವಾಸ್, ಅಧ್ಯಕ್ಷರು, ಅಸೋಸಿಯೇಷನ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಡಾ|| ಬಿ.ಆರ್. ಅಂಬೇಡ್ಕರ್ ಅವರಿಗೆ ಪುಷ್ಪಗಳನ್ನು ಸಮರ್ಪಿಸುವ ಮೂಲಕ ನಮನ ಸಲ್ಲಿಸಿದರು.

ಶೀ ಟಿ.ರವಿಚಂದ್ರನ್, ಮಹಾಪ್ರಬಂಧಕರು (ಸೇವೆಗಳು) ಸಂಪರ್ಕಾಧಿಕಾರಿ ಸ್ವಾಗತಿಸಿದರು. ಮತ್ತು ಶ್ರೀ ನವೀನ್ ರಾಹುಲ್, ಹಿರಿಯ ಪ್ರಬಂಧಕರು (ಸಿಬ್ಬಂದಿ) ವಂದನಾರ್ಪನೆಗೈದರು.

ಶ್ರೀ ಬಿ.ಎಲ್. ಚಂದ್ವಾನಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು ಮತ್ತು ಡಾ|| ಬಿ.ಆರ್. ಅಂಬೇಡ್ಕರ್ ಅವರ ಜೀವನದಿಂದ ಸಂಕ್ಷಿಪ್ತ ಕಲಿಕಾ ಅಂಶಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಜೆ. ಜಗದೀಶ ಮತ್ತು ಶ್ರೀ ಎಸ್.ಸಿ.ಓ. ಶ್ರೀನಿವಾಸ್ ಮಾತನಾಡಿದರು.

Bhadravati Visvesvaraya Iron and Steel Plant ಶ್ರೀ ನಾಗೇಂದ್ರಪ್ಪ, ಶ್ರೀ ಕೆ.ಲಕ್ಷ್ಮಣ, ಕುಮಾರಿ ಸೋನಾಕ್ಷಿ, ಶ್ರೀ ನಿತಿನ್, ಕುಮಾರಿ ಪ್ರತೀಕ ಇವರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನಗಳನ್ನು ನೀಡಲಾಯಿತು.

ಶ್ರೀಮತಿ ಗಿರಿಜಾ, ಶ್ರೀಮತಿ ರಮ್ಯಾ ಮತ್ತು ಶ್ರೀ ಚಂದ್ರಕಾಂತ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...