Thursday, June 18, 2026
Thursday, June 18, 2026

Shivamogga Police ಕೋಟೆ ಪೊಲೀಸ್ ಠಾಣೆಯಲ್ಲಿ ನೊಂದವರ ಸಭೆ ಅಹವಾಲು ವಿಚಾರಣೆ

Date:

Shivamogga Police ದಿನಾಂಕಃ-16-04-2023 ರಂದು ಬೆಳಗ್ಗೆ ಶ್ರೀ ತ್ಯಾಗರಾಜನ್, ಐಪಿಎಸ್, ಮಾನ್ಯ ಡಿಐಜಿಪಿ, ಪೂರ್ವ ವಲಯ ದಾವಣಗೆರೆ ರವರು ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ನೊಂದವರ ಸಭೆಯನ್ನು ನಡೆಸಿ ಅವರುಗಳ ಕುಂದುಕೊರತೆಯನ್ನು ಆಲಿಸಿದರು ಹಾಗೂ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಭರವಸೆಯನ್ನು ನೀಡಿದರು.

ಕುಂದುಕೊರತೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು ಮತ್ತು ಪಿ.ಐ ಕೋಟೆ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳ ತಂಡವು ಕಳೆದು ಹೋದ ಒಟ್ಟು 12 ಮೊಬೈಲ್ ಫೋನ್ ಗಳನ್ನು CEIR (Central Equipment Identity Register) ಪೊರ್ಟಲ್ ನ ಸಹಾಯದಿಂದ ಪತ್ತೆ ಮಾಡಿದ್ದು, ಸದರಿ ಮೊಬೈಲ್ ಫೋನ್ ಗಳನ್ನು ಮಾಲೀಕರುಗಳಿಗೆ ಹಿಂದಿರುಗಿಸಿದರು.

Shivamogga Police ಈ ಸಂದರ್ಭದಲ್ಲಿ ಶ್ರೀ ಮಿಥುನ್ ಕುಮಾರ್, ಜಿ.ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಕು. ಬಿಂದು ಮಣಿ ಆರ್.ಎಸ್, ಐಪಿಎಸ್, (ಪ್ರೊ), ಶ್ರೀ ಬಾಲರಾಜ್, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ – ಎ ಉಪ ವಿಭಾಗ, ಶ್ರೀ ಶಿವಪ್ರಸಾದ್ ರಾವ್, ಪೊಲೀಸ್ ನಿರೀಕ್ಷಕರು, ಕೋಟೆ ಪೊಲೀಸ್ ಠಾಣೆ, ಮತ್ತು ಕೋಟೆ ಪೊಲೀಸ್ ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...