Sunday, August 2, 2026
Sunday, August 2, 2026

Shivamogga Police ಕೋಟೆ ಪೊಲೀಸ್ ಠಾಣೆಯಲ್ಲಿ ನೊಂದವರ ಸಭೆ ಅಹವಾಲು ವಿಚಾರಣೆ

Date:

Shivamogga Police ದಿನಾಂಕಃ-16-04-2023 ರಂದು ಬೆಳಗ್ಗೆ ಶ್ರೀ ತ್ಯಾಗರಾಜನ್, ಐಪಿಎಸ್, ಮಾನ್ಯ ಡಿಐಜಿಪಿ, ಪೂರ್ವ ವಲಯ ದಾವಣಗೆರೆ ರವರು ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ನೊಂದವರ ಸಭೆಯನ್ನು ನಡೆಸಿ ಅವರುಗಳ ಕುಂದುಕೊರತೆಯನ್ನು ಆಲಿಸಿದರು ಹಾಗೂ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಭರವಸೆಯನ್ನು ನೀಡಿದರು.

ಕುಂದುಕೊರತೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು ಮತ್ತು ಪಿ.ಐ ಕೋಟೆ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳ ತಂಡವು ಕಳೆದು ಹೋದ ಒಟ್ಟು 12 ಮೊಬೈಲ್ ಫೋನ್ ಗಳನ್ನು CEIR (Central Equipment Identity Register) ಪೊರ್ಟಲ್ ನ ಸಹಾಯದಿಂದ ಪತ್ತೆ ಮಾಡಿದ್ದು, ಸದರಿ ಮೊಬೈಲ್ ಫೋನ್ ಗಳನ್ನು ಮಾಲೀಕರುಗಳಿಗೆ ಹಿಂದಿರುಗಿಸಿದರು.

Shivamogga Police ಈ ಸಂದರ್ಭದಲ್ಲಿ ಶ್ರೀ ಮಿಥುನ್ ಕುಮಾರ್, ಜಿ.ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಕು. ಬಿಂದು ಮಣಿ ಆರ್.ಎಸ್, ಐಪಿಎಸ್, (ಪ್ರೊ), ಶ್ರೀ ಬಾಲರಾಜ್, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ – ಎ ಉಪ ವಿಭಾಗ, ಶ್ರೀ ಶಿವಪ್ರಸಾದ್ ರಾವ್, ಪೊಲೀಸ್ ನಿರೀಕ್ಷಕರು, ಕೋಟೆ ಪೊಲೀಸ್ ಠಾಣೆ, ಮತ್ತು ಕೋಟೆ ಪೊಲೀಸ್ ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...