Sunday, May 3, 2026
Sunday, May 3, 2026

Shivamogga Police ಕೋಟೆ ಪೊಲೀಸ್ ಠಾಣೆಯಲ್ಲಿ ನೊಂದವರ ಸಭೆ ಅಹವಾಲು ವಿಚಾರಣೆ

Date:

Shivamogga Police ದಿನಾಂಕಃ-16-04-2023 ರಂದು ಬೆಳಗ್ಗೆ ಶ್ರೀ ತ್ಯಾಗರಾಜನ್, ಐಪಿಎಸ್, ಮಾನ್ಯ ಡಿಐಜಿಪಿ, ಪೂರ್ವ ವಲಯ ದಾವಣಗೆರೆ ರವರು ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ನೊಂದವರ ಸಭೆಯನ್ನು ನಡೆಸಿ ಅವರುಗಳ ಕುಂದುಕೊರತೆಯನ್ನು ಆಲಿಸಿದರು ಹಾಗೂ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಭರವಸೆಯನ್ನು ನೀಡಿದರು.

ಕುಂದುಕೊರತೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು ಮತ್ತು ಪಿ.ಐ ಕೋಟೆ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳ ತಂಡವು ಕಳೆದು ಹೋದ ಒಟ್ಟು 12 ಮೊಬೈಲ್ ಫೋನ್ ಗಳನ್ನು CEIR (Central Equipment Identity Register) ಪೊರ್ಟಲ್ ನ ಸಹಾಯದಿಂದ ಪತ್ತೆ ಮಾಡಿದ್ದು, ಸದರಿ ಮೊಬೈಲ್ ಫೋನ್ ಗಳನ್ನು ಮಾಲೀಕರುಗಳಿಗೆ ಹಿಂದಿರುಗಿಸಿದರು.

Shivamogga Police ಈ ಸಂದರ್ಭದಲ್ಲಿ ಶ್ರೀ ಮಿಥುನ್ ಕುಮಾರ್, ಜಿ.ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಕು. ಬಿಂದು ಮಣಿ ಆರ್.ಎಸ್, ಐಪಿಎಸ್, (ಪ್ರೊ), ಶ್ರೀ ಬಾಲರಾಜ್, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ – ಎ ಉಪ ವಿಭಾಗ, ಶ್ರೀ ಶಿವಪ್ರಸಾದ್ ರಾವ್, ಪೊಲೀಸ್ ನಿರೀಕ್ಷಕರು, ಕೋಟೆ ಪೊಲೀಸ್ ಠಾಣೆ, ಮತ್ತು ಕೋಟೆ ಪೊಲೀಸ್ ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...