Monday, December 15, 2025
Monday, December 15, 2025

B.Y.Vijayendra BJP Karnataka ಒಳ್ಳೆಯ ದಿನ ನಾಮಪತ್ರ ಸಲ್ಲಿಸಿದ್ದೇನೆ ಅಭಿಮಾನಿಗಳೊಂದಿಗೆ ಪ್ರಚಾರ ಸಭೆ ಆರಂಭಿಸುವೆ- ಬಿ.ವೈ.ವಿಜಯೇಂದ್ರ

Date:

B.Y.Vijayendra BJP Karnataka ಇನ್ನೇನು ವಿಧಾನಸಭಾ ಚುನಾವಣೆಯ ಸಮೀಪಿಸುತ್ತಿದೆ. ಪ್ರಜೆಗಳೆಲ್ಲರೂ ಮತ ಹಾಕಲು ಸಿದ್ದರಾಗಿರುವ ಸಂದರ್ಭದಲ್ಲಿ, ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಸಾಂಕೇತಿಕವಾಗಿ ಸೋಮವಾರ ಶಿಕಾರಿಪುರದಲ್ಲಿ ನಾಮಪತ್ರ ಸಲ್ಲಿಸಿದರು.

ಶುಭ ಮುಹೂರ್ತದಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ನಂತರ ಶಿಕಾರಿಪುರದ ಹುಚ್ಚುರಾಯ ಸ್ವಾಮಿ ದೇವಾಲಯದಿಂದ ಏ. 19 ರಂದು ಬೆಳಿಗ್ಗೆ 9ಕ್ಕೆ ಬೃಹತ್ ಉತ್ಸವ ಮೆರವಣಿಗೆ ಹಾಗೂ ಕಾರ್ಯಕರ್ತರೊಂದಿಗೆ ಬಂದು ಇನ್ನೊಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಹಿತಿ ನೀಡಿದರು.

B.Y.Vijayendra BJP Karnataka ಈ ಸಂದರ್ಭದಲ್ಲಿ ಶಾಸಕರಾದ ಕೆ.ಎಸ್‌ ಈಶ್ವರಪ್ಪ, ಶಿವಮೊಗ್ಗ ಸಂಸದ ರಾಘವೇಂದ್ರ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ, ಕಲಬುರ್ಗಿ ಸಂಸದ ಉಮೇಶ್ ಜಾದವ್, ವಿವಿಧ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಬಹಿರಂಗ ಪ್ರಚಾರ ಸಭೆಯು ನಡೆಯಲಿದೆ ಎಂದು ಮಾಹಿತಿ ನೀಡಿದರು.

ವಿಜೇಂದ್ರ ಅವರ ಪತ್ನಿ ಪ್ರೇಮಾ, ಮುಖಂಡರಾದ ಕೆ. ಎಸ್. ಗುರುಮೂರ್ತಿ, ವೀರೇಂದ್ರ ಪಾಟೀಲ್ ಇನ್ನಿತರರು ಅವರೊಡನೆ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...