Saturday, December 6, 2025
Saturday, December 6, 2025

Legislative Assembly Election ಇನ್ನೂ ಯಾಕ ಕೊಡಲಿಲ್ಲಾವ ?

Date:

Legislative Assembly Election ಶಿವಮೊಗ್ಗ ಇಡೀ ರಾಜ್ಯದಲ್ಲೇ ಈಗ ಗಮನ ಸೆಳೆದಿದೆ. ವಿಧಾನ ಸಭಾ ಚುನಾವಣೆ ಟಕೆಟ್ ನೀಡುವ ಸಮಯ ಎಲ್ಲಾ ಪಕ್ಷಗಳೂ ಪರಸ್ಪರ ಎದುರು ಪಕ್ಷದ ಅಭ್ಯರ್ಥಿ ಯಾರು? ಎಂದು ತಾವೇ ತಲೆಕೆರೆದು ಕೊಳ್ಳುತ್ತಿದ್ದವು. ಎದುರು ಪಕ್ದ ಅಭ್ಯರ್ಥಿ ನೋಡಿ ತಮ್ಮ ಪಕ್ಷದ ಅಭ್ಯರ್ಥಿಯನ್ನ ನಿರ್ಧರಿಸುತ್ತಿದ್ದವು.ಈಗ ಟಿಕೇಟು ಕೊಡುವುದು ಯಾರಿಗೆ ? ಅಂತ ಬಿಜೆಪಿಗೇ ತಲೆ ತಿನ್ನುತ್ತಿದೆ.

ಇದಕ್ಕೆ ಕಾರಣರಾಗಿರುವವರು ಹಾಲಿ ಶಾಸಕ ಈಶ್ವರಪ್ಪ. ಅವರು ಚುನಾವಣೆಗೆ ನಿಲ್ಲುವುದಿಲ್ಲ ಎಂದರು. ಹೈಕಮಾಂಡ್ ಗೆ ಸಂತೋಷ ಆಯಿತು. ಆದರೆ ಕ್ಷೇತ್ರದ ಅಭ್ಯರ್ಥಿಯ ಪ್ರಶ್ನೆ ಬಂದಾಗ ಈಶ್ವರಪ್ಒನವರ ಪುತ್ರ ರೇಸಿನಲ್ಲಿದ್ದಾರೆ!.

Legislative Assembly Election ಪಕ್ಷನಿಷ್ಠೆ, ಹಿರಿತನ ಮತ್ತು ಈಗಾಗಲೇ ರಾಜ್ಯದ ಹಲವೆಡೆ ತಂದೆ ನಿವೃತ್ತಿ ಪಡೆದ ಸ್ಥಳಗಳಲ್ಲಿ ಮಕ್ಕಳಿಗೆ ಟಿಕೇಟ್ ಘೋಷಿಸಿ ಆಗಿದೆ.

ಗತ್ಯಂತರವಿಲ್ಲ. ಕಾಂತೇಶ್ ಗೇ ಟಿಕೇಟ್ ಘೋಷಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಇದು ಈಶ್ವರಪ್ಪನವರ ಜಾಣ್ಮೆ. ಹೈ ಕಮಾಂಡ್ ಗೇ ಹೆಡೆಮುರಿ ಕಟ್ಟಿಹಾಕಿಬಿಟ್ಟಿದ್ದಾರೆ.
ಕೊನೆಗೆ ಟಿಕೆಟ್ ಘೋಷಣೆ ಕಾಂತೇಶ್ ಪರವೇ
ಅನಿಸುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...