Thursday, June 18, 2026
Thursday, June 18, 2026

Legislative Assembly Election ಇನ್ನೂ ಯಾಕ ಕೊಡಲಿಲ್ಲಾವ ?

Date:

Legislative Assembly Election ಶಿವಮೊಗ್ಗ ಇಡೀ ರಾಜ್ಯದಲ್ಲೇ ಈಗ ಗಮನ ಸೆಳೆದಿದೆ. ವಿಧಾನ ಸಭಾ ಚುನಾವಣೆ ಟಕೆಟ್ ನೀಡುವ ಸಮಯ ಎಲ್ಲಾ ಪಕ್ಷಗಳೂ ಪರಸ್ಪರ ಎದುರು ಪಕ್ಷದ ಅಭ್ಯರ್ಥಿ ಯಾರು? ಎಂದು ತಾವೇ ತಲೆಕೆರೆದು ಕೊಳ್ಳುತ್ತಿದ್ದವು. ಎದುರು ಪಕ್ದ ಅಭ್ಯರ್ಥಿ ನೋಡಿ ತಮ್ಮ ಪಕ್ಷದ ಅಭ್ಯರ್ಥಿಯನ್ನ ನಿರ್ಧರಿಸುತ್ತಿದ್ದವು.ಈಗ ಟಿಕೇಟು ಕೊಡುವುದು ಯಾರಿಗೆ ? ಅಂತ ಬಿಜೆಪಿಗೇ ತಲೆ ತಿನ್ನುತ್ತಿದೆ.

ಇದಕ್ಕೆ ಕಾರಣರಾಗಿರುವವರು ಹಾಲಿ ಶಾಸಕ ಈಶ್ವರಪ್ಪ. ಅವರು ಚುನಾವಣೆಗೆ ನಿಲ್ಲುವುದಿಲ್ಲ ಎಂದರು. ಹೈಕಮಾಂಡ್ ಗೆ ಸಂತೋಷ ಆಯಿತು. ಆದರೆ ಕ್ಷೇತ್ರದ ಅಭ್ಯರ್ಥಿಯ ಪ್ರಶ್ನೆ ಬಂದಾಗ ಈಶ್ವರಪ್ಒನವರ ಪುತ್ರ ರೇಸಿನಲ್ಲಿದ್ದಾರೆ!.

Legislative Assembly Election ಪಕ್ಷನಿಷ್ಠೆ, ಹಿರಿತನ ಮತ್ತು ಈಗಾಗಲೇ ರಾಜ್ಯದ ಹಲವೆಡೆ ತಂದೆ ನಿವೃತ್ತಿ ಪಡೆದ ಸ್ಥಳಗಳಲ್ಲಿ ಮಕ್ಕಳಿಗೆ ಟಿಕೇಟ್ ಘೋಷಿಸಿ ಆಗಿದೆ.

ಗತ್ಯಂತರವಿಲ್ಲ. ಕಾಂತೇಶ್ ಗೇ ಟಿಕೇಟ್ ಘೋಷಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಇದು ಈಶ್ವರಪ್ಪನವರ ಜಾಣ್ಮೆ. ಹೈ ಕಮಾಂಡ್ ಗೇ ಹೆಡೆಮುರಿ ಕಟ್ಟಿಹಾಕಿಬಿಟ್ಟಿದ್ದಾರೆ.
ಕೊನೆಗೆ ಟಿಕೆಟ್ ಘೋಷಣೆ ಕಾಂತೇಶ್ ಪರವೇ
ಅನಿಸುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...