Friday, December 5, 2025
Friday, December 5, 2025

DC Shivamogga ಸುಡಾನ್ ನಲ್ಲಿ ಸಿಲುಕಿರುವ ಹಕ್ಕಿಪಿಕ್ಕಿ ಸಮುದಾಯವನ್ನು ಸುರಕ್ಷಿತ ಭಾರತಕ್ಕೆ ತನ್ನಿ-ಟಿ.ಎಚ್.ಹಾಲೇಶಪ್ಪ

Date:

DC Shivamogga ಸುಡಾನ್ ದೇಶದಲ್ಲಿ ಸೇನಾ ಸಂಘರ್ಷದ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ ಅಲೆಮಾರಿ ಹಕ್ಕಿಪಿಕ್ಕಿಯವರನ್ನು ಸುರಿಕ್ಷಿತವಾಗಿ ಭಾರತಕ್ಕೆ ವಾಪಾಸ್ ಕರೆಸುವಂತೆ ಕೋರಿ ಜಿಲ್ಲಾಧಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರವನ್ನು ಡಿ.ಎಸ್.ಎಸ್ (ಅಂಬೇಡ್ಕರ್ ವಾದ) ಜಿಲ್ಲಾಸಂಚಾಲಕ ಟಿ.ಎಚ್.ಹಾಲೇಶಪ್ಪ ನೀಡಿದರು.

DC Shivamogga ಈ ಸಂದರ್ಭದಲ್ಲಿ ಪ್ರಮುಖರಾದ ಕರ್ನಾಟಕ ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣ ಸಮಿತಿ ರಾಜ್ಯಾಧ್ಯಕ್ಷ ಜಗ್ಗು, ಮೀನು, ಸಂಜಿಲಾ, ರಾಜವೇಲು, ರಂಗಸ್ವಾಮಿ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...