Wednesday, February 4, 2026
Wednesday, February 4, 2026

DC Shivamogga ಸುಡಾನ್ ನಲ್ಲಿ ಸಿಲುಕಿರುವ ಹಕ್ಕಿಪಿಕ್ಕಿ ಸಮುದಾಯವನ್ನು ಸುರಕ್ಷಿತ ಭಾರತಕ್ಕೆ ತನ್ನಿ-ಟಿ.ಎಚ್.ಹಾಲೇಶಪ್ಪ

Date:

DC Shivamogga ಸುಡಾನ್ ದೇಶದಲ್ಲಿ ಸೇನಾ ಸಂಘರ್ಷದ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ ಅಲೆಮಾರಿ ಹಕ್ಕಿಪಿಕ್ಕಿಯವರನ್ನು ಸುರಿಕ್ಷಿತವಾಗಿ ಭಾರತಕ್ಕೆ ವಾಪಾಸ್ ಕರೆಸುವಂತೆ ಕೋರಿ ಜಿಲ್ಲಾಧಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರವನ್ನು ಡಿ.ಎಸ್.ಎಸ್ (ಅಂಬೇಡ್ಕರ್ ವಾದ) ಜಿಲ್ಲಾಸಂಚಾಲಕ ಟಿ.ಎಚ್.ಹಾಲೇಶಪ್ಪ ನೀಡಿದರು.

DC Shivamogga ಈ ಸಂದರ್ಭದಲ್ಲಿ ಪ್ರಮುಖರಾದ ಕರ್ನಾಟಕ ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣ ಸಮಿತಿ ರಾಜ್ಯಾಧ್ಯಕ್ಷ ಜಗ್ಗು, ಮೀನು, ಸಂಜಿಲಾ, ರಾಜವೇಲು, ರಂಗಸ್ವಾಮಿ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...