Friday, May 15, 2026
Friday, May 15, 2026

DC Shivamogga ಸುಡಾನ್ ನಲ್ಲಿ ಸಿಲುಕಿರುವ ಹಕ್ಕಿಪಿಕ್ಕಿ ಸಮುದಾಯವನ್ನು ಸುರಕ್ಷಿತ ಭಾರತಕ್ಕೆ ತನ್ನಿ-ಟಿ.ಎಚ್.ಹಾಲೇಶಪ್ಪ

Date:

DC Shivamogga ಸುಡಾನ್ ದೇಶದಲ್ಲಿ ಸೇನಾ ಸಂಘರ್ಷದ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ ಅಲೆಮಾರಿ ಹಕ್ಕಿಪಿಕ್ಕಿಯವರನ್ನು ಸುರಿಕ್ಷಿತವಾಗಿ ಭಾರತಕ್ಕೆ ವಾಪಾಸ್ ಕರೆಸುವಂತೆ ಕೋರಿ ಜಿಲ್ಲಾಧಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರವನ್ನು ಡಿ.ಎಸ್.ಎಸ್ (ಅಂಬೇಡ್ಕರ್ ವಾದ) ಜಿಲ್ಲಾಸಂಚಾಲಕ ಟಿ.ಎಚ್.ಹಾಲೇಶಪ್ಪ ನೀಡಿದರು.

DC Shivamogga ಈ ಸಂದರ್ಭದಲ್ಲಿ ಪ್ರಮುಖರಾದ ಕರ್ನಾಟಕ ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣ ಸಮಿತಿ ರಾಜ್ಯಾಧ್ಯಕ್ಷ ಜಗ್ಗು, ಮೀನು, ಸಂಜಿಲಾ, ರಾಜವೇಲು, ರಂಗಸ್ವಾಮಿ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...