Wednesday, October 2, 2024
Wednesday, October 2, 2024

Legislative Assembly Election ರಾಜ್ಯ ವಿಧಾನಸಭಾ ಚುನಾವಣೆ 2023 ತೀರ್ಥಹಳ್ಳಿ ಕ್ಷೇತ್ರ ಕಿರು ಪರಿಚಯ

Date:

Legislative Assembly Election ವಿಧಾನ ಸಭಾ ಚುನಾವಣೆಗೆ ತೀರ್ಥಹಳ್ಳಿ ಕ್ಷೇತ್ರ ಸಜ್ಜಾಗಿ ನಿಂತಿದೆ. ತೀರ್ಥಹಳ್ಳಿ ಕ್ಷೇತ್ರ ಕರ್ನಾಟಕ ರಾಜ್ಯದ 224 ಕ್ಷೇತ್ರಗಳಲ್ಲಿ ಒಂದಾಗಿದೆ.

2018ರ ಚುನಾವಣೆಯಲ್ಲಿ ತೀರ್ಥಳ್ಳಿ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ಗೆಲುವನ್ನು ಸಾಧಿಸಿತ್ತು. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಆರಗ ಜ್ಞಾನೇಂದ್ರ ಅವರು ಸ್ಪರ್ಧಿಸಿದ್ದರು. ಇವರ ಪ್ರತಿಸ್ಪರ್ಧಿಗಳಾಗಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್, ಜೆಡಿಎಸ್ ಅಭ್ಯರ್ಥಿಯಾಗಿ ಆರ್ .ಎಂ ಮಂಜುನಾಥ್ ಅವರು ಸ್ಪರ್ಧಿಸಿದ್ದರು.

2018ರ ಚುನಾವಣೆಯಲ್ಲಿ ಆರಗ ಜ್ಞಾನೇಂದ್ರ ಮತ್ತು ಕಿಮ್ಮನೆ ರತ್ನಾಕರ್ ಅವರ ನಡುವೆ 21955 ಮತಗಳ ಅಂತರದಲ್ಲಿ ಆರಗ ಜ್ಞಾನೇಂದ್ರ ಅವರು ಗೆಲುವನ್ನು ಸಾಧಿಸಿದ್ದರು.

ಹಾಗಾದ್ರೆ, 2018ರ ಚುನಾವಣೆಯ ಫಲಿತಾಂಶ ಯಾವ ಬಗೆಯಲ್ಲಿತ್ತು ಎಂಬುದರ ವಿವರ ಇಲ್ಲಿದೆ

Legislative Assembly Election ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಆರಗ ಜ್ಞಾನೇಂದ್ರ ಅವರ ಒಟ್ಟು 67,527
ಮತಗಳನ್ನು ಗಳಿಸಿದ್ದರು.

ಕಾಂಗ್ರೆಸ್ ಪಕ್ಷದ ಚುನಾವಣೆಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಕಿಮ್ಮನೆ ರತ್ನಾಕರ್ ಅವರ ಒಟ್ಟು 45,572 ಮತಗಳನ್ನು ಗಳಿಸಿದ್ದರು.

ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಆರ್‌ಎ ಮಂಜುನಾಥ್ ಗೌಡ ಅವರ ಒಟ್ಟು 40,127 ಮತಗಳನ್ನು ಗಳಿಸಿದ್ದರು.

ಕ್ಷೇತ್ರದ ವಿಸ್ತೀರ್ಣ ರಾಜ್ಯದಲ್ಲೇ ದೊಡ್ಡದು ಎಂಬ ಕೀರ್ತಿ ಇ ದೆ. ತೀರ್ಥಳ್ಳಿ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 1,86,594. ಇದರಲ್ಲಿ ಪುರುಷರ ಮತದಾರರ ಸಂಖ್ಯೆ 92,114. ಮಹಿಳೆ ಮತದಾರರ ಸಂಖ್ಯೆ 94,453. ತೃತಿಯ ಲಿಂಗಿಗಳು 0 2018ರ ಚುನಾವಣೆಯ ಫಲಿತಾಂಶದ ಪಟ್ಟಿಯಾಗಿದೆ.

2023ರ ವಿಧಾನಸಭಾ ಚುನಾವಣೆಯ ತೀರ್ಥಹಳ್ಳಿ ಬಿಜೆಪಿ ಅಭ್ಯರ್ಥಿಯಾಗಿ ಆರಗ ಜ್ಞಾನೇಂದ್ರ ಅವರು ಸ್ಪರ್ಧಿಸುತ್ತಿದ್ದಾರೆ.

ಇವರ ಪ್ರತಿಸ್ಪರ್ಧೆಯಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಸ್ಪರ್ಧೆಯ ಕಣದಲ್ಲಿ ಇಳಿಯುತ್ತಿದ್ದಾರೆ.

ಮುಂದಿನ ತಿಂಗಳ ಮೇ 10 ಚುನಾವಣೆ ನಡೆಯಲಿದ್ದು. ಅಖಾಡಕ್ಕಿಳಿದ ಸ್ಪರ್ಧಿಗಳಲ್ಲಿ ಯಾರು ಉತ್ತಮರು ಎಂದು ಮತದಾರರು ಆಯ್ಕೆ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...