Thursday, June 18, 2026
Thursday, June 18, 2026

Election commission of India ಶಿವಮೊಗ್ಗ ಗ್ರಾಮಾಂತರ ಮತ್ತು ಭದ್ರಾವತಿ ಕ್ಷೇತ್ರಗಳ ಸಾಮಾನ್ಯ ಚುನಾವಣಾ ವೀಕ್ಷಕರಾಗಿ ಗೋವಿಂದರಾಮ್ ಚುರೇಂದ್ರ

Date:

Election commission of India ಭಾರತೀಯ ಚುನಾವಣಾ ಆಯೋಗದ ಆದೇಶದನ್ವಯ ಶಿವಮೊಗ್ಗ ಗ್ರಾಮಾಂತರ-111 ಮತ್ತು ಭದ್ರಾವತಿ-112 ಕ್ಷೇತ್ರಗಳ ವಿಧಾನಸಭಾ ಚುನಾವಣೆಯ ಸಾಮಾನ್ಯ ವೀಕ್ಷಕರನ್ನಾಗಿ ಗೋಂವಿದ್ ರಾಮ್ ಚುರೇಂದ್ರ ಇವರನ್ನು ನೇಮಿಸಲಾಗಿದೆ.

ಇವರ ಸಂಪರ್ಕ ಸಂಖ್ಯೆ : 636674288 ಆಗಿದ್ದು ದಿನಾಂಕ: 20-04-2023 ರಿಂದ 13-05-2023 ರವರೆಗಿನ ಚುನಾವಣಾ ಪ್ರಕ್ರಿಯೆ ಅವಧಿಯಲ್ಲಿ ಇವರು ಕೊಠಡಿ ಸಂಖ್ಯೆ -03, ಸಕ್ರ್ಯೂಟ್ ಹೌಸ್, ಶಿವಮೊಗ್ಗ ಇಲ್ಲಿರುತ್ತಾರೆ.

Election commission of India ಈ ಅವಧಿಯಲ್ಲಿ ಯಾವುದೇ ಮಾದರಿ ನೀತಿ ಸಂಹಿತೆ ಉಲ್ಲಂಘನೆ, ಚುನಾವಣಾ ಪ್ರಕ್ರಿಯೆ/ಚುನಾವಣೆಗೆ ಸಂಬಂಧಿಸಿದ ಯಾವುದೇ ವಿಷಯದ ಉಲ್ಲಂಘನೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರಗಳಾದ ಶಿವಮೊಗ್ಗ ಗ್ರಾಮಾಂತರ ಮತ್ತು ಭದ್ರಾವತಿಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು/ಸಾರ್ವನಿಕರು ಇವರನ್ನು ಮಧ್ಯಾಹ್ನ 12 ರಿಂದ 2 ರವರೆಗೆ ವೈಯಕ್ತಿಕವಾಗಿ ಸಂಪರ್ಕಿಸಬಹುದೆಂದು ಶಿವಮೊಗ್ಗ(ಗ್ರಾಮೀಣ) ಮತ್ತು ಭದ್ರಾವತಿ ವಿಧಾನಸಭಾ ಕ್ಷೇತ್ರಗಳ ಸಾಮಾನ್ಯ ವೀಕ್ಷಕರಾದ ಗೋವಿಂದ್ ರಾಮ್ ಚುರೇಂದ್ರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...