Thursday, March 19, 2026
Thursday, March 19, 2026

80 people joined Congress in Chikkamagalore ಚಿಕ್ಕಮಗಳೂರು ಜಾಗರ ಹೋಬಳಿಯಲ್ಲಿ 80 ಮಂದಿ ಕಾಂಗ್ರೆಸ್ ಗೆ ಸೇರ್ಪಡೆ

Date:

80 people joined Congress in Chikkamagalore ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತಗಳನ್ನು ಒಪ್ಪಿ ಸಮಾಜ ಸೇವಕ ಡಿ.ಸುರೇಶ್ ನೇತೃತ್ವದಲ್ಲಿ ಜಾಗರ ಹೋಬಳಿಯ 80ಕ್ಕೂ ಹೆಚ್ಚು ಯುವಕರು ವಿವಿಧ ಪಕ್ಷವನ್ನು ತೊರೆದು ಅಧಿಕೃತ ವಾಗಿ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಪಕ್ಷದ ಮಾಜಿ ಅಧ್ಯಕ್ಷ ಡಾ. ಡಿ.ಎಲ್.ವಿಜಯ್‌ಕುಮಾರ್, ಕೆಪಿಸಿಸಿ ರಾಜ್ಯ ವಕ್ತಾರ ಹೆಚ್.ಹೆಚ್.ದೇವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಜಿ.ಪಂ. ಮಾಜಿ ಅಧ್ಯಕ್ಷ ಎ.ಎನ್.ಮಹೇಶ್, ಮುಖಂಡರುಗಳಾದ ಬಿ.ಹೆಚ್.ಹರೀಶ್, ಕೆ.ಎಸ್.ಶಾಂತೇಗೌಡ, ಕೆ.ಮಹಮ್ಮದ್, ಮಲ್ಲೇಶ್ ಸ್ವಾಮಿ, ಹಿರೇಮಗಳೂರು ರಾಮಚಂದ್ರ ಉಪಸ್ಥಿತರಿದ್ದರು.

80 people joined Congress in Chikkamagalore ಇದೇ ವೇಳೆ ಡಿ.ಸುರೇಶ್ ನೇತೃತ್ವದಲ್ಲಿ ಮಂಜುನಾಥ್ ನಂಬಿಯಾರ್, ಚನ್ನಕೇಶವ, ಅಣ್ಣಪ್ಪ, ಉಮೇಶ್, ಅಜಯ್, ಸಿದ್ದಾರ್ಥ, ಮಾಲಿಂಗ, ವಾಸು, ಮೋಹನ್ ಸೇರಿದಂತೆ ೮೦ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ ಗೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...