Monday, February 2, 2026
Monday, February 2, 2026

Voters Awareness ಮತದಾನ ಮನೆಯ ಕಾರ್ಯಕ್ರಮವಿದ್ದಂತೆ ತಪ್ಪದೇ ಭಾಗವಹಿಸಿ- ಸುನೀತಾ ಶ್ರೀಧರ್

Date:

Voters Awareness ಪವಿತ್ರವಾದ ಮತದಾನವನ್ನು ಯಾರು ಕಳೆದು ಕೊಳ್ಳಬಾರದು. ನಮ್ಮ ಮನೆ ಕಾರ್ಯಕ್ರಮಕ್ಕೆ ಹೇಗೆ ತಪ್ಪದೆ ಭಾಗವಹಿಸುತ್ತೇವೊ ಹಾಗೆಯೆ, ದೇಶ ಕಟ್ಟುವ ಕಾರ್ಯದಲ್ಲಿ ಎಲ್ಲರೂ ತಮ್ಮ ಮತವನ್ನು ಚಲಾಯಿಸಿ, ಸದೃಡ ಗೊಳಿಸಬೇಕಾಗಿ, ಎಂಟೂ ರೋಟರಿ ಕ್ಲಬ್ ಗಳ ಪರವಾಗಿ ಅಸಿಸ್ಟೆಂಟ್ ಗೌರ್ನರ್ ರೊ.ಸುನಿತಾಶ್ರೀಧರ್ ಕೋರಿದರು.

ಮಾಜಿ ಜಿಲ್ಲಾ ರಾಜ್ಯಪಾಲರದ ರೊ.ಚಂದ್ರಶೇಖರ್ ಮಾತನಾಡುತ್ತಾ, ಗ್ರಾಮಾಂತರ ಪ್ರದೇಶದಲ್ಲಿ ಅತ್ಯುತ್ತಮ ಮತದಾನವಾಗುತ್ತಿದೆ. ಆದರೆ, ನಗರ ಪ್ರದೇಶದ ಮತದಾರರು ಜಾಗೃತರಾಗಿ ತಪ್ಪದೆ ತಮ್ಮ ಇರುವಿಕೆಯನ್ನು ಗುರ್ತಿಸುವ ಮತದಾನದಲ್ಲಿ ಭಾಗಿಗಳಾಗಿ ಎಂದರು.

Voters Awareness ಜಿಲ್ಲಾ ಪಂಚಾಯತ್ ಸಿ.ಇ.ಒ. ಸ್ನೇಹಲ್ ಸುಧಾಕರ್ ಲೋಕಂಡೆ ಕಾರ್ಯಕ್ರಮ ಉದ್ಘಾಟಿಸಿ, ಜನಜಾಗೃತಿ ಕಾರ್ಯಕ್ರಮವನ್ನು ಅಂತರರಾಷ್ಟ್ರೀಯ ಸಂಸ್ಥೆ ರೋಟರಿಯ ಎಲ್ಲಾ ಎಂಟು ಕ್ಲಬ್ ಗಳು ಹಮ್ಮಿಕೊಂಡಿರುವ ಈ ಕಾರ್ಯಕ್ರಮವನ್ನು ಸಂತೋಷದಿಂದ ಉದ್ಘಾಟಿಸಿರುವುದಾಗಿ ತಿಳಿಸಿದರು.

ನೋಡಲ್ ಅಧಿಕಾರಿ ಶ್ರೀಕಾಂತ್, ಸ್ವೀಫ್ ನ ಸಿಬ್ಬಂದಿ ಸಹಕರಿಸಿದರು. ಮಾಜಿ ಅಸಿಸ್ಟೆಂಟ್ ಗೌರ್ನರ್ ಜಿ.ವಿಜಯಕುಮಾರ್, ರೊ.ಆನಂದಮೂರ್ತಿ, ರೊ.ಸುರೇಶ್, ರೊ.ಮಂಜುಳ, ರೊ.ಚಂದ್ರು, ರೊ.ಭಟ್, ವಾಗೇಶ್, ಎಂಟು ಕ್ಲಬ್ಬಿನ ಸದಸ್ಯರು ಶಿವಪ್ಪನಾಯಕ ವೃತ್ತದಿಂದ, ಗೋಪಿ ವೃತ್ತದವರೆಗೆ ಜಾತಾದಲ್ಲಿ ಭಗವಹಿಸಿ ನಾಗರಿಕರಿಗೆ ಆಮೇಶಕ್ಕೆ ಬಲಿಯಾಗದೆ ಸ್ವತಂತ್ರವಾಗಿ ಮತದಾನ ಮಾಡುವಂತೆ ಜನಜಾಗೃತಿ ಕಾರ್ಯ ನೆರವೇರಿಸಿದರು.
ರೊ.ಶ್ರೀಧರ್ ಸ್ವಾಗತಿಸಿ ರೊ.ಕೆ.ಪಿ.ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...