Friday, September 18, 2026
Friday, September 18, 2026

Nidhi Apke Nikat ಏಪ್ರಿಲ್ 27 ರಂದು ಸಾಗರದಲ್ಲಿ ನಿಧಿ ಆಪ್ ಕೆ ನಿಕಟ್ ಕಾರ್ಯಕ್ರಮ

Date:

Nidhi Apke Nikat ನಿವೃತ್ತ ಜೀವನಕ್ಕೆ ಸಾಮಾಜಿಕ ಭದ್ರತೆ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಪ್ರತಿ ತಿಂಗಳು 27 ರಂದು ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದ್ದು, ಭವಿಷ್ಯ ನಿಧಿ ಸದಸ್ಯರ ಕುಂದುಕೊರತೆ ಹಾಗೂ ಅಹವಾಲು ಸ್ವೀಕರಿಸಲಾಗುತ್ತಿದೆ.

Nidhi Apke Nikat 27 ಏಪ್ರಿಲ್ 2023 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 01:00 ರವರೆಗೆ ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಹಾಗೂ ಮಧ್ಯಾಹ್ನ 2:30 ರಿಂದ 4:00 ರವರೆಗೆ ಪಿಂಚಣ ದಾರರಿಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಎಲ್.ಬಿ.ಎಸ್.ಸ್ಕೂಲ್, ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ, ತಾರಾಪುರ ಆವರಣ, ಜೋಗರಸ್ತೆ ಮತ್ತು ದಾವಣಗೆರೆ ಜಿಲ್ಲೆಯ ಶ್ರೀ ವಿಜಯ ಪಿ.ಯು.ಕಾಲೇಜ್, ಯು.ಟಿ.ಸಿ. ಸರ್ಕಲ್, ಹೆಚ್.ಕಡದಕಟ್ಟೆ, ಮಾರಿಕೊಪ್ಪ ರಸ್ತೆ, ಹೊನ್ನಳ್ಳಿ ಇಲ್ಲಿ ನಿಧಿ ಆಪ್ಕೆ ನಿಕಟ್ ಸಭೆ ನಡೆಸಲಾಗುತ್ತಿದೆ ಎಂದು ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...