Saturday, December 6, 2025
Saturday, December 6, 2025

Cyber Security ಏಪ್ರಿಲ್ 29 ರಂದು ಸೈಬರ್ ಜಾಗೃತಿ ಕಾರ್ಯಕ್ರಮ

Date:

Cyber Security ಸೈಬರ್ ಸುರಕ್ಷತೆ ಹಾಗೂ ಹಣಕಾಸಿನ ವ್ಯವಹಾರದಲ್ಲಿ
ಆಗುವ ಹ್ಯಾಕಿಂಗ್ ತೊಂದರೆ ಕುರಿತು ಜಾಗೃತಿ ಮೂಡಿಸುವ
ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು
ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಏಪ್ರಿಲ್ 29ರ ಬೆಳಗ್ಗೆ 10:00ಕ್ಕೆ
ಹಮ್ಮಿಕೊಳ್ಳಲಾಗಿದೆ.

ಸೈಬರ್ ಜಾಗೃತಿ ಕಾರ್ಯಕ್ರಮವನ್ನು ನಿವೃತ್ತ ಪ್ರೊಫೆಸರ್
ಡಾ. ವೀರಮಂಜು ಉದ್ಘಾಟಿಸುವರು. ನಂತರ ವಿಶೇಷ ಉಪನ್ಯಾಸ
ಕಾರ್ಯಕ್ರಮಗಳಿದ್ದು, ಡಾ. ವೀರಮಂಜು ಅವರು ಇಂಟರ್‌ನೆಟ್
ವಿಷಯಗಳ ಕುರಿತು ತಿಳವಳಿಕೆ ನೀಡಲಿದ್ದಾರೆ. ಮಹೇಶ್ ವಸ್ತದ್
ಅವರು ಹ್ಯಾಕಿಂಗ್ ವಿಷಯಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ
ವಿಶೇಷ ಉಪನ್ಯಾಸ ನೀಡಲಿದ್ದಾರೆ.

Cyber Security ಸೈಬರ್ ಅಪರಾಧ ಹಾಗೂ ಹ್ಯಾಕಿಂಗ್ ಸಮಸ್ಯೆ ಹೆಚ್ಚುತ್ತಿರುವ ಕಾಲ
ಇದಾಗಿದ್ದು, ಜಾಗೃತಿ ಮತ್ತು ತಿಳವಳಿಕೆ ಮುಖ್ಯ. ಶಿವಮೊಗ್ಗ
ಜಿಲ್ಲೆಯ ಆಸಕ್ತರು ಸೈಬರ್ ಜಾಗೃತಿ ಕಾರ್ಯಕ್ರಮದಲ್ಲಿ ಹೆಚ್ಚಿನ
ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಭಾಗವಹಿಸುವರರು
ಲ್ಯಾಪ್‌ಟಾಪ್ ತರುವುದು ಒಳ್ಳೆಯದು. ಪ್ರಾತ್ಯಕ್ಷಿಕೆ ಜಾಗೃತಿಗೆ
ಅನುಕೂಲವಾಗಲಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು
ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್
ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...