Saturday, April 26, 2025
Saturday, April 26, 2025

Assembly Election Sagara ರಾಜ್ಯ ವಿಧಾನ ಸಭಾ ಚುನಾವಣೆ-2023 ಸಾಗರ ವಿಧಾನ ಸಭಾ ಕ್ಷೇತ್ರಕಿರು ಮಾಹಿತಿ

Date:

Assembly Election Sagara ಮತ್ತೊಮ್ಮೆ ಚುನಾವಣಾ ಯುದ್ಧಕ್ಕೆ ಸಾಗರ ಕ್ಷೇತ್ರ ಸಿದ್ಧವಾಗಿದೆ. ಸಾಗರ ಕ್ಷೇತ್ರ ಕರ್ನಾಟಕ ರಾಜ್ಯದ 224ರಲ್ಲಿ ಒಂದಾಗಿದೆ.

ಕಳೆದ ಬಾರಿ 2018ರ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ ಗೆಲುವನ್ನು ಸಾಧಿಸಿತ್ತು.

2018ರಲ್ಲಿ ಸಾಗರ ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪ ಅವರು ಸ್ಪರ್ಧಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಕಾಗೋಡು ತಿಮ್ಮಪ್ಪ ಅವರು ಸ್ಪರ್ಧಿಸಿದ್ದರು.

ಇವರಿಬ್ಬರ ನಡುವೆ 8039 ಮತಗಳ ಅಂತರದಲ್ಲಿ ಹರತಾಳು ಹಾಲಪ್ಪ ಅವರು ಗೆಲುವನ್ನು ಸಾಧಿಸಿದ್ದರು.

2018ರಲ್ಲಿ ಸಾಗರ ವಿಧಾನಸಭೆ ಚುನಾವಣೆಯ ಫಲಿತಾಂಶ ಹೇಗಿತ್ತು ಎಂಬುದರ ವಿವರ ಇಲ್ಲಿದೆ…

2018ರ ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಬಿಜೆಪಿ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪ ಅವರು ಒಟ್ಟು ಮತಗಳು 78,475 ಗಳಿಸಿದ್ದರು.

Assembly Election Sagara ಕಾಂಗ್ರೆಸ್ ಅಭ್ಯರ್ಥಿ ಕಾಗೋಡು ತಿಮ್ಮಪ್ಪ ಅವರು 70,436 ಮತಗಳನ್ನು ಗಳಿಸಿದ್ದರು.

ಜೆಡಿಎಸ್ ಅಭ್ಯರ್ಥಿಯಾಗಿ ಗಿರೀಶ್ ಗೌಡ ಅವರು ಸ್ಪರ್ಧಿಸಿದ್ದರು. ಇವರು 2,100 ಮತಗಳನ್ನು ಗಳಿಸಿದ್ದರು.

2018ರಲ್ಲಿ ಸಾಗರ ಕ್ಷೇತ್ರದ ಒಟ್ಟು ಮತಗಳು 1,93,797. ಇದರಲ್ಲಿ ಒಟ್ಟು ಪುರುಷರ ಮತಗಳು 96,633. ಒಟ್ಟು ಮಹಿಳೆಯರ ಮತಗಳು 97,162. ತೃತಿಯ ಲಿಂಗಿ ಮತದಾರರ ಸಂಖ್ಯೆ 2. ಒಟ್ಟು ನೋಟ ಓಟುಗಳು 1,511.

2023ರಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪ ಅವರು ಸ್ಪರ್ಧಿಸಿದ್ದಾರೆ.

ಇವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಅಭ್ಯರ್ಥಿಯಾದ ಕಾಗೋಡು ತಿಮ್ಮಪ್ಪ ಅವರು ಸ್ಪರ್ಧಿಸಿದ್ದಾರೆ. ಸಾಗರ ಕ್ಷೇತ್ರದ ಒಟ್ಟು ಮತಗಟ್ಟೆಗಳು 264.

ಸಾಗರ ಕ್ಷೇತ್ರದಲ್ಲಿ 99,401 ಪುರುಷ, 1,01,326 ಮಹಿಳಾ, ಒಂದು ತೃತೀಯ ಲಿಂಗಿ ಸೇರಿದಂತೆ ಒಟ್ಟು 2,00,728 ಮತದಾರರು ಇದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಯಾರ ಕೈ ಸೇರುತ್ತದೆ ಎಂದು ಕಾದು ನೋಡಬೇಕಿದೆ…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ,...

Digital library ಹೊಸ ವಿಷಯ ಕಲಿಕೆ ಸಂಗಡ ಮಕ್ಕಳು ದೈಹಿಕ & ಮಾನಸಿಕ ದೃಢತೆ ಸಾಧಿಸಬೇಕು- ವೀರೇಶ್ ಕ್ಯಾತನಕೊಪ್ಪ

Digital library ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ ಎಂದು ಸೂಗುರು...

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...