Saturday, December 6, 2025
Saturday, December 6, 2025

Assembly Election ಆಯನೂರು ಮಂಜುನಾಥ್‌ ಬಿಜೆಪಿ ಗೆ ಟಕ್ಕರ್ ಕೊಡುವರೆ?

Date:

Assembly Election ರಾಜ್ಯ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕೆ. ಎಸ್. ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿ,ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೇನೆ ಎಂದ ಸುದ್ದಿ ಶಿವಮೊಗ್ಗದಲ್ಲಿ ಸಂಚಲನ ಮೂಡಿಸಿತ್ತು.

ಆದರೆ ಅವರ ಮಗನಿಗೆ ಸಹ ಟಿಕೆಟ್ ಕೈತಪ್ಪಿದ್ದು, ಕ್ಷೇತ್ರದ ರಾಜಕೀಯ ಲೆಕ್ಕಾಚಾರ ಬುಡಮೇಲಾಗಿದೆ.

ಕ್ಷೇತ್ರದಲ್ಲಿ 5 ಬಾರಿ ಗೆದ್ದಿದ್ದ ಕೆ. ಎಸ್. ಈಶ್ವರಪ್ಪ ಸ್ಪರ್ಧೆ ಮಾಡುತಿಲ್ಲ. ಮಾಜಿ ಶಾಸಕ ಕೆ. ಬಿ. ಪ್ರಸನ್ನ ಕುಮಾರ್ ಬಿಟ್ಟು ಹೆಚ್. ಸಿ. ಯೋಗೇಶ್ ಎಂಬ ಹೊಸ ಮುಖಕ್ಕೆ ಕಾಂಗ್ರೆಸ್ ಟಿಕೆಟ್ ನೀಡಿದೆ.

Assembly Election ಆಯನೂರು ಮಂಜುನಾಥ್ ಜಿಲ್ಲೆಯ ಅನುಭವಸ್ಥ ರಾಜಕಾರಣಿ. ಆದರೆ ಬಿಜೆಪಿ ಪಕ್ಷದಲ್ಲಿ ಇಲ್ಲ ಎಂಬುದನ್ನು ಗಮನಿಸಬೇಕಿದೆ.

ಶಿವಮೊಗ್ಗ ನಗರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಹೆಚ್. ಸಿ. ಯೋಗೇಶ್, ಬಿಜೆಪಿಯಿಂದ ಎಸ್. ಎನ್. ಚೆನ್ನಬಸಪ್ಪ, ಜೆಡಿಎಸ್‌ನಿಂದ ಆಯನೂರು ಮಂಜುನಾಥ್ ಅಭ್ಯರ್ಥಿಗಳು. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆಯನೂರು ಮಂಜುನಾಥ್ ಕೊನೆ ಕ್ಷಣದಲ್ಲಿ ಜೆಡಿಎಸ್ ಸೇರಿ ಕ್ಷೇತ್ರದ ರಾಜಕೀಯ ಚಿತ್ರಣ ಬದಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...