Friday, September 27, 2024
Friday, September 27, 2024

Assembly Election ಆಯನೂರು ಮಂಜುನಾಥ್‌ ಬಿಜೆಪಿ ಗೆ ಟಕ್ಕರ್ ಕೊಡುವರೆ?

Date:

Assembly Election ರಾಜ್ಯ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕೆ. ಎಸ್. ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿ,ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೇನೆ ಎಂದ ಸುದ್ದಿ ಶಿವಮೊಗ್ಗದಲ್ಲಿ ಸಂಚಲನ ಮೂಡಿಸಿತ್ತು.

ಆದರೆ ಅವರ ಮಗನಿಗೆ ಸಹ ಟಿಕೆಟ್ ಕೈತಪ್ಪಿದ್ದು, ಕ್ಷೇತ್ರದ ರಾಜಕೀಯ ಲೆಕ್ಕಾಚಾರ ಬುಡಮೇಲಾಗಿದೆ.

ಕ್ಷೇತ್ರದಲ್ಲಿ 5 ಬಾರಿ ಗೆದ್ದಿದ್ದ ಕೆ. ಎಸ್. ಈಶ್ವರಪ್ಪ ಸ್ಪರ್ಧೆ ಮಾಡುತಿಲ್ಲ. ಮಾಜಿ ಶಾಸಕ ಕೆ. ಬಿ. ಪ್ರಸನ್ನ ಕುಮಾರ್ ಬಿಟ್ಟು ಹೆಚ್. ಸಿ. ಯೋಗೇಶ್ ಎಂಬ ಹೊಸ ಮುಖಕ್ಕೆ ಕಾಂಗ್ರೆಸ್ ಟಿಕೆಟ್ ನೀಡಿದೆ.

Assembly Election ಆಯನೂರು ಮಂಜುನಾಥ್ ಜಿಲ್ಲೆಯ ಅನುಭವಸ್ಥ ರಾಜಕಾರಣಿ. ಆದರೆ ಬಿಜೆಪಿ ಪಕ್ಷದಲ್ಲಿ ಇಲ್ಲ ಎಂಬುದನ್ನು ಗಮನಿಸಬೇಕಿದೆ.

ಶಿವಮೊಗ್ಗ ನಗರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಹೆಚ್. ಸಿ. ಯೋಗೇಶ್, ಬಿಜೆಪಿಯಿಂದ ಎಸ್. ಎನ್. ಚೆನ್ನಬಸಪ್ಪ, ಜೆಡಿಎಸ್‌ನಿಂದ ಆಯನೂರು ಮಂಜುನಾಥ್ ಅಭ್ಯರ್ಥಿಗಳು. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆಯನೂರು ಮಂಜುನಾಥ್ ಕೊನೆ ಕ್ಷಣದಲ್ಲಿ ಜೆಡಿಎಸ್ ಸೇರಿ ಕ್ಷೇತ್ರದ ರಾಜಕೀಯ ಚಿತ್ರಣ ಬದಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...