Sunday, May 3, 2026
Sunday, May 3, 2026

JDS Intensive Election Campaign ಶಿವಮೊಗ್ಗದಲ್ಲಿ ಜೆಡಿಎಸ್ ಬಿರುಸಿನ ಚುನಾವಣಾ ಪ್ರಚಾರ

Date:

JDS Intensive Election Campaign ವಿಧಾನ ಸಭಾ ಚುನಾವಣೆ ಮೇ 10ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಅಭ್ಯರ್ಥಿ ಗಳು ಜನರ ಬಳಿ ಮತ ಕೇಳಲು ಆರಂಭಿಸಿದ್ದಾರೆ.

ಅದೇ ರೀತಿ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಆಯನೂರು ಮಂಜುನಾಥ್ ಅವರು, ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ವಾಯು ವಿಹಾರಕ್ಕೆ ಬಂದವರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ನೆಮ್ಮದಿಯ ಶಿವಮೊಗ್ಗ ನಿರ್ಮಾಣಕ್ಕೆ ಕೈ ಜೋಡಿಸುವಂತೆ ಮನವಿ ಮಾಡಿದರು. ಮಹಾನಗರ ಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ಪ್ರಮುಖರಾದ ಐಡಿಯಲ್‌ ಗೋಪಿ, ವೈ.ಹೆಚ್.ನಾಗರಾಜ್‌ ಸೇರಿದಂತೆ ಜೆಡಿಎಸ್‌ ಪಕ್ಷದ ಪ್ರಮುಖರು, ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

JDS Intensive Election Campaign ಶಿವಮೊಗ್ಗ ಕುವೆಂಪು ರಸ್ತೆಯಲ್ಲಿರುವ ದೋಸೆ ಕ್ಯಾಂಪ್‌ ಬಳಿ ಪ್ರಮುಖರು, ಸಾರ್ವಜನಿಕರನ್ನು ಜೆಡಿಎಸ್‌ ಅಭ್ಯರ್ಥಿ ಆಯನೂರು ಮಂಜುನಾಥ ಅವರು ಭೇಟಿಯಾಗಿ ಚರ್ಚೆ ನಡೆಸಿದರು. ನೆಮ್ಮದಿಯ ಶಿವಮೊಗ್ಗ ನಿರ್ಮಾಣದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜನ ಉತ್ತಮವಾಗಿ ಸ್ಪಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...

Blood Donation camp ದೊಡ್ಡಪೇಟೆ ಪೊಲೀಸ್ ಠಾಣೆ ಆಶ್ರಯದಲ್ಲಿ ರಕ್ತದಾನ ಶಿಬಿರ.

Blood Donation camp ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಹಾಗೂ ಅಂಬೇಡ್ಕರ್...