Sunday, August 2, 2026
Sunday, August 2, 2026

JDS Intensive Election Campaign ಶಿವಮೊಗ್ಗದಲ್ಲಿ ಜೆಡಿಎಸ್ ಬಿರುಸಿನ ಚುನಾವಣಾ ಪ್ರಚಾರ

Date:

JDS Intensive Election Campaign ವಿಧಾನ ಸಭಾ ಚುನಾವಣೆ ಮೇ 10ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಅಭ್ಯರ್ಥಿ ಗಳು ಜನರ ಬಳಿ ಮತ ಕೇಳಲು ಆರಂಭಿಸಿದ್ದಾರೆ.

ಅದೇ ರೀತಿ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಆಯನೂರು ಮಂಜುನಾಥ್ ಅವರು, ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ವಾಯು ವಿಹಾರಕ್ಕೆ ಬಂದವರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ನೆಮ್ಮದಿಯ ಶಿವಮೊಗ್ಗ ನಿರ್ಮಾಣಕ್ಕೆ ಕೈ ಜೋಡಿಸುವಂತೆ ಮನವಿ ಮಾಡಿದರು. ಮಹಾನಗರ ಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ಪ್ರಮುಖರಾದ ಐಡಿಯಲ್‌ ಗೋಪಿ, ವೈ.ಹೆಚ್.ನಾಗರಾಜ್‌ ಸೇರಿದಂತೆ ಜೆಡಿಎಸ್‌ ಪಕ್ಷದ ಪ್ರಮುಖರು, ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

JDS Intensive Election Campaign ಶಿವಮೊಗ್ಗ ಕುವೆಂಪು ರಸ್ತೆಯಲ್ಲಿರುವ ದೋಸೆ ಕ್ಯಾಂಪ್‌ ಬಳಿ ಪ್ರಮುಖರು, ಸಾರ್ವಜನಿಕರನ್ನು ಜೆಡಿಎಸ್‌ ಅಭ್ಯರ್ಥಿ ಆಯನೂರು ಮಂಜುನಾಥ ಅವರು ಭೇಟಿಯಾಗಿ ಚರ್ಚೆ ನಡೆಸಿದರು. ನೆಮ್ಮದಿಯ ಶಿವಮೊಗ್ಗ ನಿರ್ಮಾಣದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜನ ಉತ್ತಮವಾಗಿ ಸ್ಪಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...