Wednesday, September 16, 2026
Wednesday, September 16, 2026

JDS Intensive Election Campaign ಶಿವಮೊಗ್ಗದಲ್ಲಿ ಜೆಡಿಎಸ್ ಬಿರುಸಿನ ಚುನಾವಣಾ ಪ್ರಚಾರ

Date:

JDS Intensive Election Campaign ವಿಧಾನ ಸಭಾ ಚುನಾವಣೆ ಮೇ 10ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಅಭ್ಯರ್ಥಿ ಗಳು ಜನರ ಬಳಿ ಮತ ಕೇಳಲು ಆರಂಭಿಸಿದ್ದಾರೆ.

ಅದೇ ರೀತಿ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಆಯನೂರು ಮಂಜುನಾಥ್ ಅವರು, ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ವಾಯು ವಿಹಾರಕ್ಕೆ ಬಂದವರನ್ನು ಭೇಟಿಯಾಗಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ನೆಮ್ಮದಿಯ ಶಿವಮೊಗ್ಗ ನಿರ್ಮಾಣಕ್ಕೆ ಕೈ ಜೋಡಿಸುವಂತೆ ಮನವಿ ಮಾಡಿದರು. ಮಹಾನಗರ ಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ಪ್ರಮುಖರಾದ ಐಡಿಯಲ್‌ ಗೋಪಿ, ವೈ.ಹೆಚ್.ನಾಗರಾಜ್‌ ಸೇರಿದಂತೆ ಜೆಡಿಎಸ್‌ ಪಕ್ಷದ ಪ್ರಮುಖರು, ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

JDS Intensive Election Campaign ಶಿವಮೊಗ್ಗ ಕುವೆಂಪು ರಸ್ತೆಯಲ್ಲಿರುವ ದೋಸೆ ಕ್ಯಾಂಪ್‌ ಬಳಿ ಪ್ರಮುಖರು, ಸಾರ್ವಜನಿಕರನ್ನು ಜೆಡಿಎಸ್‌ ಅಭ್ಯರ್ಥಿ ಆಯನೂರು ಮಂಜುನಾಥ ಅವರು ಭೇಟಿಯಾಗಿ ಚರ್ಚೆ ನಡೆಸಿದರು. ನೆಮ್ಮದಿಯ ಶಿವಮೊಗ್ಗ ನಿರ್ಮಾಣದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜನ ಉತ್ತಮವಾಗಿ ಸ್ಪಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...