Friday, December 5, 2025
Friday, December 5, 2025

Death News ಶಿಕ್ಷಕ ಮಂಜುನಾಥ್ ಪ್ರಸಾದ್ ನಿಧನ

Date:

Death News ಶಿವಮೊಗ್ಗ ಆರ್‌ಸಿ ಶಾಲೆಯ ಶಿಕ್ಷಕ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಗೋಪಾಲ ನಾಯಕ್ ಅವರ ಪುತ್ರ ಮಂಜುನಾಥ್ ಪ್ರಸಾದ್ ಅವರು ಇಂದು ನಿಧನ ಹೊಂದಿದ್ದಾರೆ.

ಅವರಿಗೆ 45 ವರ್ಷ ವಯಸ್ಸಾಗಿತ್ತು. ಈ ಹಿಂದೆ ಶಿವಮೊಗ್ಗ ತಾಲೂಕಿನ ಸೂಗೂರಿನಲ್ಲಿ ವಾಸವಾಗಿದ್ದ ಮಂಜುನಾಥ್ ಅವರು ನಂತರ ಭದ್ರಾವತಿ ತಾಲೂಕು ಮಾರಶೆಟ್ಟಿಹಳ್ಳಿಯ ಶ್ರೀ ಮಂಜುನಾಥ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು.
Death News ಮೃತರು ಪತ್ನಿ, ಓರ್ವಪುತ್ರ, ಓರ್ವ ಪುತ್ರಿ, ತಂದೆ, ತಾಯಿ, ಹಾಗೂ ಸಹೋದರ ಬೆಂಗಳೂರಿನ ಪೊಲೀಸ್ ಇನ್ಸ್ಪೆಕ್ಟರ್ ಗುರುಪ್ರಸಾದ್ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...