Friday, June 13, 2025
Friday, June 13, 2025

JDS candidate Ayanur Manjunath ನೆಹರು ಕ್ರೀಡಾಂಗಣದಲ್ಲಿ ವಾಯು ವಿಹಾರಾರ್ಥಿಗಳ ಬಳಿ ಮತಯಾಚಿಸಿದ ಆಯನೂರು ಮಂಜುನಾಥ್

Date:

JDS candidate Ayanur Manjunath ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಜೆಡಿಎಸ್‌ ಅಭ್ಯರ್ಥಿ ಆಯನೂರು ಮಂಜುನಾಥ ಅವರು ಕ್ರೀಡಾಪಟುಗಳು, ವಾಯು ವಿಹಾರಕ್ಕೆ ಬಂದವರನ್ನು ಭೇಟಿಯಾಗಿ ಮತಯಾಚನೆ ಮಾಡಿದರು. ಕ್ರೀಡಾಪಟುಗಳು, ವಾಯು ವಿಹಾರಕ್ಕೆ ಬಂದಿದ್ದ ನಾಗರಿಕರು ಆಯನೂರು ಮಂಜುನಾಥ ಅವರ ಬೆಂಬಲಕ್ಕೆ ನಿಲ್ಲುವುದಾಗಿ ತಿಳಿಸಿದರು.

JDS candidate Ayanur Manjunath ಆಯನೂರು ಮಂಜುನಾಥ ಅವರಿಗೆ ಅಭಿನಂದನೆ ಸಲ್ಲಿಸಿ ಅವರೊಂದಿಗೆ ಫೋಟೊ ಕ್ಲಿಕ್ಕಿಸಿಕೊಂಡು ಕ್ರೀಡಾಪಟುಗಳು ಖುಷಿ ಪಟ್ಟರು. ಜೆಡಿಎಸ್‌ ಜಿಲ್ಲಾ‍ಧ್ಯಕ್ಷ ಎಂ.ಶ್ರೀಕಾಂತ್‌, ಕಾರ್ಪೊರೇಟರ್‌ ಸತ್ಯನಾರಾಯಣ, ಪ್ರಮುಖರಾದ ವೈ.ಹೆಚ್‌.ನಾಗರಾಜ್‌, ಐಡಿಯಲ್‌ ಗೋಪಿ, ಜೆಡಿಎಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...