Wednesday, May 6, 2026
Wednesday, May 6, 2026

Shiva Rajkumar ಆ ಪಾರ್ಟಿ ಈ ಪಾರ್ಟಿ ಅಂತಿಲ್ಲಎಲ್ಲದರಲ್ಲೂ ಸ್ನೇಹಿತರಿದ್ದಾರೆ-ಶಿವರಾಜ್ ಕುಮಾರ್

Date:

Shiva Rajkumar ವರುಣಾದಲ್ಲಿ ನಿನ್ನೆ ರ್ಯಾಲಿ ಚೆನ್ನಾಗಿ ಆಯಿತು. ಇಂದು ಶಿರಸಿ ಹೋಗ್ತಾ ಇದ್ದೇನೆ.
ನಾಳೆ ಜಗದೀಶ್ ಶೆಟ್ಟರ್ ಪರವಾಗಿ ಹೋಗ್ತಾ ಇದ್ದೆನೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಹೇಳಿದರು.

ಶಿವಮೊಗ್ಗದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಬೀದರ್, ಬಸವ ಕಲ್ಯಾಣ, ಮುಂಡಗೋಡು, ಮಂಗಳೂರಿಗೆ ಹೋಗ್ತಾ ಇದ್ದೇನೆ. ಸೋಮಣ್ಣ ಕೂಡ ಆಪ್ತರು, ಪ್ರತಾಪ್ ಸಿಂಹ ಕೂಡ ಪರಿಚಯಸ್ತರು.ಅವರ ಬಗ್ಗೆ ಗೌರವ ಇದೆ. ನಾನೇನು ಹೇಳಲ್ಲ
ಕಾಂಗ್ರೆಸ್ ಬಗ್ಗೆ ಕೂಡ ನಾನು ಮಾತಾಡ್ತಾ ಇಲ್ಲ.
ಕೆಲ ಅಭ್ಯರ್ಥಿಗಳ ಪರ ಹೋಗ್ತಾ ಇದ್ದೇನೆ ಎಂದು ತಿಳಿಸಿದರು.

ಎಲ್ಲಾ ಪಕ್ಷದಲ್ಲೂ ನನಗೆ ಸ್ನೇಹಿತರು ಇದ್ದಾರೆ. ರಾಹುಲ್ ಗಾಂಧಿಯವರು ನನಗೆ ಇಷ್ಟವಾಗಿದ್ದರು. ಅವರನ್ನು ನಾನು ಭೇಟಿ ಮಾಡಿದೆ ಎಂದರು.

ಅವರು ಭಾರತ್ ಜೋಡೋ ಯಾತ್ರೆ ಇಂಪ್ರೆಸ್ ಆಗಿತ್ತು.
ಅವರ ಫಿಟ್ನೆಸ್ ನೋಡಿ ಇಂಪ್ರೆಸ್ ಆಗಿದ್ದೆ ಎಂದು ಹೇಳಿದರು.

Shiva Rajkumar ಚುನಾವಣಾ ಪ್ರಚಾರಕ್ಕೆ ಯಾರು ಪ್ರಭಾವ ಭೀರಿದ್ದು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ನಟ ಶಿವರಾಜ್ ಕುಮಾರ್ ಅವರು,
ಮಧುಗೋಸ್ಕರ ಪ್ರಚಾರಕ್ಕೆ ಬಂದೆ.
ನನಗೆ ಯಾರು ವಿರೋಧಿಗಳಿಲ್ಲ. ಎಲ್ಲ ಪಕ್ಷದಲ್ಲೂ ನನಗೆ ಸ್ನೇಹಿತರು ಇದ್ದಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...