Wednesday, May 6, 2026
Wednesday, May 6, 2026

Interesting Election News ಎಲೆಕ್ಷನ್ ಸುದ್ದಿ ಸ್ವಾರಸ್ಯ

Date:

  • Interesting Election News ಚುನಾವಣೆ ಸೀಸನ್ ಅಂದ್ರೆ ಅಕ್ರಮಗಳಿಗೂ ಅವಕಾಶ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಈಗ ಮಧ್ಯಗಳದ್ದೇ ಕಾರುಬಾರು. ಜೊತೆಗೆ ಅಕ್ರಮವಾಗಿ ಸಾಧಿಸುತ್ತಿದ್ದ, ನಗದು ಚಿನ್ನಾಭರಣಗಳು ಸೇರಿವೆ. ಒಟ್ಟಾರೆ ಈಗ 36 ಕೋಟಿ ರೂಪಾಯಿ ಮೌಲ್ಯದ ಹಣ ಜಪ್ತಿ ಮಾಡಲಾಗಿದೆ ಎಂದು ಚಿಕ್ಕಮಗಳೂರು ಎಸ್ ಪಿ ಉಮಾ ಪ್ರಶಾಂತ್ ಅವರು ತಿಳಿಸಿದ್ದಾರೆ.

*ವರುಣಾ ಕ್ಷೇತ್ರದಲ್ಲಿ ಅಭ್ಯರ್ಥಿ ಸೋಮಣ್ಣ ಅವರ ಸಂಗಡ ಕಿಚ್ಚ ಸುದೀಪ್ ಪ್ರಚಾರಕ್ಕೆ ನಿಂತಿದ್ದಾರೆ. ಆದರೆ ಸಿದ್ದರಾಮಯ್ಯ ಪರ ನಟ ಶಿವರಾಜ್ ಕುಮಾರ್ ಆಗಮಿಸಿರುವುದು ಅವರಿಗೆ ಇರಿಸು ಮುರಿಸಾಗಿದೆ.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 11ಮಂದಿ ಅಭ್ಯರ್ಥಿಗಳಿದ್ದಾರೆ. ಸ್ಪರ್ಧಿ ತೀವ್ರ ಬಿರುಸು ಅನ್ನುತ್ತೀರಾ! ಆದರೆ, ಸದ್ಯಸ್ಪರ್ಧೆ ಇರುವುದು ಬಿಜೆಪಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮಾತ್ರ. ಮಿಕ್ಕ ಎಂಟು ಮಂದಿ ನಾಮಕಾವಸ್ಥೆ ಎಂದು ಜನರ ಅಭಿಪ್ರಾಯ.

*ಈ ಬಾರಿ ಸಾಗರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ತೀವ್ರತರ ಸ್ಪರ್ಧೆ ಕಂಡುಬಂದಿದೆ. ಹಾಲಿ ಶಾಸಕ ಹರತಾಳು ಹಾಲಪ್ಪ ಅವರೆದರು ಕಾಂಗ್ರೆಸ್ ನ ಬೇಳೂರು ಗೋಪಾಲಕೃಷ್ಣ ನಿಂತಿದ್ದಾರೆ.
ಹಿರಿಯ ಕಾಂಗ್ರೆಸ್ಸಿಗ ಕಾಗೋಡು ತಿಮ್ಮಪ್ಪ, ಬೇಳೂರು ಬೆಂಬಲಕ್ಕೆ ಇದ್ದಾರೆ. ಈ ನಡುವೆ ಆಮ್ ಆದ್ಮಿಯ ದಿವಾಕರ್ ಕೂಡ ಸ್ಪರ್ಧಿಸಿ ಚುನಾವಣೆಗೆ ಮತ್ತಷ್ಟು ಕುತೂಹಲಕರವಾಗುವಂತೆ ಮಾಡಿದ್ದಾರೆ.

  • Interesting Election News ಶಿಕಾರಿಪುರ ಇಡೀ ರಾಜ್ಯದ ಇಡೀ ಗಮನ ಸೆಳೆದಿದೆ. ಈ ಸಾರಿ ಬಿ ಎಸ್ ವೈ ಸ್ಪರ್ಧಿಸಿಲ್ಲ. ಬಿ. ವೈ .ಎಸ್ ಅವರ ಪುತ್ರ ಬಿ ವೈ ವಿಜಯೇಂದ್ರ ಕಣದಲ್ಲಿದ್ದಾರೆ. ಕಾಂಗ್ರೆಸ್ ಹಳೆ ಅಭ್ಯರ್ಥಿ ಗೋಣಿ ಮಾಲ್ತೇಶ್ ಅವರಿಗೆ ಟಿಕೆಟ್ ನೀಡಿದೆ. ಅಂದರೆ ಜೆಡಿಎಸ್ ಅಭ್ಯರ್ಥಿ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ನಾಗರಾಜೇಗೌಡ ಕಣದಲ್ಲಿದ್ದಾರೆ. ಜೆಡಿಎಸ್ ನಾಗರಾಜೇಗೌಡ ಅವರಿಗೆ ಬೆಂಬಲಿಸಿದೆ.

*ರಾಜ್ಯದ ಚುನಾವಣಾ ಕಣದಲ್ಲಿ ಕಿರಿಯ ವಯಸ್ಸಿನ ಅಭ್ಯರ್ಥಿಗಳ ವಯಸ್ಸು 25 ವರ್ಷ. ಅತ್ಯಂತ ಹಿರಿಯ ಅಭ್ಯರ್ಥಿ ಎಂದರೆ 91 ವರ್ಷ ವಯಸ್ಸಿನ ಶ್ರೀ. ಶಾಮನೂರು ಶಿವಶಂಕರಪ್ಪ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...