Sunday, August 2, 2026
Sunday, August 2, 2026

Voting Awareness ಶಿವಮೊಗ್ಗ ರಾಜೇಂದ್ರ ನಗರದಲ್ಲಿ ಮತದಾನ ಜಾಗೃತಿ

Date:

Voting Awareness ಪ್ರಜಾಪ್ರಭುತ್ವದ ಗಟ್ಟಿಯಾದ ನಮ್ಮ ನಾಯಕರನ್ನ ನಾವೇ ಆಯ್ಕೆ ಮಾಡಿಕೊಳ್ಳುವ ಪ್ರತಿಯೊಬ್ಬರೂ ಮತದಾನವನ್ನು ಚಲಾಯಿಸುವ ಮುಖಾಂತರ ನಮ್ಮ ಹಕ್ಕನ್ನ ಸಮರ್ಥವಾಗಿ ನಿರ್ವಹಿಸಬೇಕು.

ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವಂತಹ ಕೆಲಸ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಜಾಗೃತ ಮತದಾರರ ವೇದಿಕೆ ಯಶಸ್ವಿಯಾಗಿದೆ. ಶಿವಮೊಗ್ಗದ ರಾಜೇಂದ್ರ ನಗರದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.

Voting Awareness ಕಾರ್ಯಕ್ರಮಕ್ಕೆ ಯಶಸ್ವಿಯಾಗಲು ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಕೆ.ಸಿ. ಬಸವರಾಜ್, ಸಂಚಾಲಕರು, ಶಿವಮೊಗ್ಗ ಜಿಲ್ಲಾ ಜಾಗೃತ ಮತದಾರರ ವೇದಿಕೆ ಶಿವಮೊಗ್ಗ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...