Wednesday, September 16, 2026
Wednesday, September 16, 2026

BY Vijayendra Road Show in Shikaripura ಯಡಿಯೂರಪ್ಪ ಶಿಕಾರಿಪುರದ ಏಳಿಗೆಗೆ ರಕ್ತ ಸುರಿಸಿದ್ದಾರೆ- ಸಂಸದ ಬಿ.ವೈ.ರಾಘವೇಂದ್ರ

Date:

BY Vijayendra Road Show in Shikaripura ಶಿಕಾರಿಪುರಕ್ಕೆ ಇನ್ನಷ್ಟು ಏತ ನೀರಾವರಿ ಯೋಜನೆ ತರಲಿದ್ದೇವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಶಿಕಾರಿಪುರ ಬಸ್ ನಿಲ್ದಾಣ ವೃತ್ತದಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಇದೇ ವೃತ್ತದಲ್ಲಿ ಯಡಿಯೂರಪ್ಪ ಅವರ ಮೇಲೆ ಹಲ್ಲೆ ನಡೆದಿತ್ತು. ಬದುಕಿ ಬಂದಿದ್ದರು.

BY Vijayendra Road Show in Shikaripura ಶಿಕಾರಿಪುರ ಜನತೆಯ ಏಳಿಗೆಗಾಗಿ ಯಡಿಯೂರಪ್ಪ ಅವರು ರಕ್ತವನ್ನು ಸುರಿಸಿದ್ದಾರೆ. ನೀರು ಕೊಟ್ಟಿದ್ದಾರೆ ಎಂದರು.
ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ತಂದೆಯವರಾದ ಯಡಿಯೂರಪ್ಪ ಅವರು ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರು ಕ್ಷೇತ್ರದಲ್ಲಿ ಮಾಡಿದ ಕೆಲಸಗಳನ್ನು ಜನರು ನೋಡಿದ್ದಾರೆ. ನನ್ನ ಮೇಲೆಯೂ ಜನತೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಜನರ ಏಳಿಗೆಗಾಗಿ ನಿರಂತರ ಕೆಲಸ ಮಾಡುವುದೇ ನನ್ನ ಗುರಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...