Thursday, June 18, 2026
Thursday, June 18, 2026

BY Vijayendra Road Show in Shikaripura ಯಡಿಯೂರಪ್ಪ ಶಿಕಾರಿಪುರದ ಏಳಿಗೆಗೆ ರಕ್ತ ಸುರಿಸಿದ್ದಾರೆ- ಸಂಸದ ಬಿ.ವೈ.ರಾಘವೇಂದ್ರ

Date:

BY Vijayendra Road Show in Shikaripura ಶಿಕಾರಿಪುರಕ್ಕೆ ಇನ್ನಷ್ಟು ಏತ ನೀರಾವರಿ ಯೋಜನೆ ತರಲಿದ್ದೇವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಶಿಕಾರಿಪುರ ಬಸ್ ನಿಲ್ದಾಣ ವೃತ್ತದಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಇದೇ ವೃತ್ತದಲ್ಲಿ ಯಡಿಯೂರಪ್ಪ ಅವರ ಮೇಲೆ ಹಲ್ಲೆ ನಡೆದಿತ್ತು. ಬದುಕಿ ಬಂದಿದ್ದರು.

BY Vijayendra Road Show in Shikaripura ಶಿಕಾರಿಪುರ ಜನತೆಯ ಏಳಿಗೆಗಾಗಿ ಯಡಿಯೂರಪ್ಪ ಅವರು ರಕ್ತವನ್ನು ಸುರಿಸಿದ್ದಾರೆ. ನೀರು ಕೊಟ್ಟಿದ್ದಾರೆ ಎಂದರು.
ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ತಂದೆಯವರಾದ ಯಡಿಯೂರಪ್ಪ ಅವರು ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರು ಕ್ಷೇತ್ರದಲ್ಲಿ ಮಾಡಿದ ಕೆಲಸಗಳನ್ನು ಜನರು ನೋಡಿದ್ದಾರೆ. ನನ್ನ ಮೇಲೆಯೂ ಜನತೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಜನರ ಏಳಿಗೆಗಾಗಿ ನಿರಂತರ ಕೆಲಸ ಮಾಡುವುದೇ ನನ್ನ ಗುರಿ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...