Wednesday, October 2, 2024
Wednesday, October 2, 2024

 Adichunchanagiri Shikshana Trust ಆದಿಚುಂಚನಗಿರಿ ಶಾಲೆಯ ಜೆ.ಪಿ.ತನ್ಮಯಗೆ ಎಸ್ಎಸ್ಎಲ್ ಸಿ ಯಲ್ಲಿ ದ್ವಿತೀಯ ಸ್ಥಾನ

Date:

 Adichunchanagiri Shikshana Trust ಶಿವಮೊಗ್ಗ ನಗರದ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ತನ್ಮಯ ಜಿ.ಪಿ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 618 ಅಂಕಗಳನ್ನು ಗಳಿಸಿ ಶಾಲೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

 Adichunchanagiri Shikshana Trust ಕನ್ನಡ 125, ಇಂಗ್ಲೀಷ್ 99, ಹಿಂದಿ 100, ಗಣಿತ 99, ವಿಜ್ಞಾನ 97, ಸಮಾಜ ವಿಜ್ಞಾನ 97 ಅಂಕಗಳನ್ನು ಗಳಿಸಿದ್ದಾರೆ.
ಇವರು ಹೊಸಮನೆ ಬಡಾವಣೆಯ ಎ.ಜಿ.ಪ್ರವೀಣ್, ರಜೀನಿಶ್ ದಂಪತಿಗಳ ಪುತ್ರ. ಹಾಗೂ ನಿವೃತ್ತ ಶಿಕ್ಷಕ ಹಾಗೂ ಜಿಲ್ಲಾ ವಿಶ್ವಬ್ರಾಹ್ಮಣ ಸಂಘದ ಕಾರ್ಯದರ್ಶಿ ಗಂಗಪ್ಪ, ರತ್ನಮ್ಮ ಇವರ ಮೊಮ್ಮಗ. ತನ್ಮಯ ಇವರು ಐಐಟಿ ಇಂಜಿನಿಯರಿಂಗ್ ಓದಿ ಇಂಜಿನಿಯರ್ ಆಗುವ ಆಸೆ ಹೊಂದಿದ್ದು, ಇವರಿಗೆ ಆದಿಚುಂಚನಗಿರಿ ಶಾಲೆಯ ಶಿಕ್ಷಕರು, ಸಿಬ್ಬಂದಿವರ್ಗ ಮತ್ತು ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...