Monday, May 4, 2026
Monday, May 4, 2026

YSV Datta: ದತ್ತಣ್ಣ ರಾಜಕೀಯ ನಿವೃತ್ತಿ ತಗೋಬೇಡಿ – ಪ್ರಜ್ವಲ್ ರೇವಣ್ಣ

Date:

YSV Datta: ನನಗೆ ಕ್ಷೇತ್ರದ ಜನತೆ ನೀಡಿರುವ ಪ್ರೀತಿಗೆ ಪ್ರತಿಯಾಗಿ ಕೊನೆಯ ಉಸಿರು ಇರುವವರೆಗೂ ಎಲ್ಲರಲ್ಲೂ ಒಂದಾಗಿ ನನ್ನ ನೆಲದಲ್ಲಿಯೇ ಮಣ್ಣಾಗುತ್ತೇನೆ. ನನ್ನ ಅನೇಕ ತಪ್ಪುಗಳಿಗೆ ಜನ ಸರಿಯಾದ ಶಿಕ್ಷೆ ನೀಡಿದ್ದಾರೆ. ತಪ್ಪು ಮಾಡಿದ ನಾನು ಪ್ರಾಯಶ್ಚಿತ್ತ ಮಾಡಿಕೊಳ್ಳುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಕಡೂರು ಮಾಜಿ ಶಾಸಕ ವೈ ಎಸ್ ವಿ ದತ್ತ ಅವರು ಹೇಳಿದ್ದಾರೆ.

ಚಿಕ್ಕಮಗಳೂರಿನ, ಕಡೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು , ಜೂನ್ 24ರಂದು ನನ್ನ

YSV Datta: ಜನ್ಮದಿನವಾಗಿದೆ. ಅಂದಿನಿಂದ ಕ್ಷೇತ್ರದ ಪ್ರತಿ ಹಳ್ಳಿಗೆ ಪಾದಯಾತ್ರೆ ಮೂಲಕ ತೆರಳಿ ಜನರ ಕ್ಷಮೆ ಕೋರುತ್ತೇನೆ. ಪಾದಯಾತ್ರೆ ವೇಳೆ ಹಳ್ಳಿಗಳಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಯಾವುದೇ ಚುನಾವಣೆ ದೃಷ್ಟಿಯಿಂದ ನಾನು ಇದನ್ನು ಮಾಡುತ್ತಿಲ್ಲ. ನನ್ನ ಆತ್ಮಾವಲೋಕನಕ್ಕಾಗಿ ಪ್ರಾಯಶ್ಚಿತ್ತ ಪಾದಯಾತ್ರೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುವ ವೈಎಸ್‌ವಿ ದತ್ತ ಅವರ ನಿರ್ಧಾರಕ್ಕೆ ಸಂಸದ ಪ್ರಜ್ವಲ್ ರೇವಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ನಿವೃತ್ತಿ ಮಾಡಬೇಡಿ...

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...