Wednesday, September 16, 2026
Wednesday, September 16, 2026

YSV Datta: ದತ್ತಣ್ಣ ರಾಜಕೀಯ ನಿವೃತ್ತಿ ತಗೋಬೇಡಿ – ಪ್ರಜ್ವಲ್ ರೇವಣ್ಣ

Date:

YSV Datta: ನನಗೆ ಕ್ಷೇತ್ರದ ಜನತೆ ನೀಡಿರುವ ಪ್ರೀತಿಗೆ ಪ್ರತಿಯಾಗಿ ಕೊನೆಯ ಉಸಿರು ಇರುವವರೆಗೂ ಎಲ್ಲರಲ್ಲೂ ಒಂದಾಗಿ ನನ್ನ ನೆಲದಲ್ಲಿಯೇ ಮಣ್ಣಾಗುತ್ತೇನೆ. ನನ್ನ ಅನೇಕ ತಪ್ಪುಗಳಿಗೆ ಜನ ಸರಿಯಾದ ಶಿಕ್ಷೆ ನೀಡಿದ್ದಾರೆ. ತಪ್ಪು ಮಾಡಿದ ನಾನು ಪ್ರಾಯಶ್ಚಿತ್ತ ಮಾಡಿಕೊಳ್ಳುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಕಡೂರು ಮಾಜಿ ಶಾಸಕ ವೈ ಎಸ್ ವಿ ದತ್ತ ಅವರು ಹೇಳಿದ್ದಾರೆ.

ಚಿಕ್ಕಮಗಳೂರಿನ, ಕಡೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು , ಜೂನ್ 24ರಂದು ನನ್ನ

YSV Datta: ಜನ್ಮದಿನವಾಗಿದೆ. ಅಂದಿನಿಂದ ಕ್ಷೇತ್ರದ ಪ್ರತಿ ಹಳ್ಳಿಗೆ ಪಾದಯಾತ್ರೆ ಮೂಲಕ ತೆರಳಿ ಜನರ ಕ್ಷಮೆ ಕೋರುತ್ತೇನೆ. ಪಾದಯಾತ್ರೆ ವೇಳೆ ಹಳ್ಳಿಗಳಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಯಾವುದೇ ಚುನಾವಣೆ ದೃಷ್ಟಿಯಿಂದ ನಾನು ಇದನ್ನು ಮಾಡುತ್ತಿಲ್ಲ. ನನ್ನ ಆತ್ಮಾವಲೋಕನಕ್ಕಾಗಿ ಪ್ರಾಯಶ್ಚಿತ್ತ ಪಾದಯಾತ್ರೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುವ ವೈಎಸ್‌ವಿ ದತ್ತ ಅವರ ನಿರ್ಧಾರಕ್ಕೆ ಸಂಸದ ಪ್ರಜ್ವಲ್ ರೇವಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ನಿವೃತ್ತಿ ಮಾಡಬೇಡಿ...

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...