Tuesday, August 25, 2026
Tuesday, August 25, 2026

K. C. Venugopal ಗ್ಯಾರಂಟಿ ಕೊಡುಗೆ ಜನತೆಗೆ ಗ್ಯಾರಂಟಿಯಾಗಿ ನೀಡುತ್ತೇವೆ- ವೇಣುಗೋಪಾಲ್

Date:

K. C. Venugopal ಕರ್ನಾಟಕದ ಮಹಾಜನತೆ ಕಾಂಗ್ರೆಸ್ ಗೆ ಅಭೂತಪೂರ್ವ ಗೆಲುವು ಕೊಟ್ಟಿದೆ. ನಾವು ಕೊಟ್ಟ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ. ಅದು ನಮ್ಮ ಬದ್ಧತೆಯು ಹೌದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹೆಸರಿನ ಅಧಿಕೃತ ಘೋಷಣೆಗೆಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.  

K. C. Venugopal ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಯ್ಕೆಯಲ್ಲಿ ಸ್ವಲ್ಪ ತಡವಾಗಿದೆ. ಕರ್ನಾಟಕದಲ್ಲಿ ನಮ್ಮದು ಬಲಿಷ್ಠ ನಾಯಕತ್ವ. ಪ್ರತಿಯೊಬ್ಬರದು ಸಮರ್ಥ ನಾಯಕತ್ವ. ಆದ್ದರಿಂದ ಮಾತುಕತೆ ಮೂಲಕ ಒಮ್ಮತದ ನಿರ್ಧಾರಕ್ಕೆ ಸಮಯ ಹಿಡಿದಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...