Monday, February 2, 2026
Monday, February 2, 2026

Karnataka Assembly Election 2023 ಬಿಜೆಪಿ ಬಗ್ಗೆ ಜನರಿಗೆ ಅಸಮಾಧಾನವಿತ್ತುಜನ ಬಹುಮತ ನೀಡಲಿಲ್ಲ- ಶೇಷಚಂದ್ರಿಕ

Date:

Karnataka Assembly Election 2023 ಕರ್ನಾಟಕ ರಾಜ್ಯದ ಶಾಸನ ಸಭೆಗೆ 2023ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಲ್ಲಿ ಜನಾಭಿಪ್ರಾಯವನ್ನು ಪಡೆಯುವ ಸಲುವಾಗಿ ನಾನು ಹಾಗೂ ಈಶ್ವರ ದೈತೋಟ 90 ಕ್ಷೇತ್ರಗಳಲ್ಲಿ ಸಮೀಕ್ಷೆಯನ್ನು ಮಾಡಿದಾಗ ನಮಗೆ ಕಂಡು ಬಂದ ವಿಷಯವೆಂದರೆ ಆಡಳಿತ ವ್ಯವಸ್ಥೆ ವಿರುದ್ಧ ಜನಾಕ್ರೋಶ. ಸರ್ಕಾರದ ಭ್ರಷ್ಟಾಚಾರದ ಬಗ್ಗೆಯೂ ಜನ ತೀವ್ರ ಅಸಮಾಧಾನ ಹೊಂದಿದ್ದಾರೆ ಎಂದು ಹಿರಿಯ ಪತ್ರಕರ್ತರಾದ ಶೇಷಚಂದ್ರಿಕಾ ಅವರು ಹೇಳಿದ್ದಾರೆ.

ಡಾ. ಕೆ ಎಸ್ ಶರ್ಮಾ ಅವರ ತಂದೆ ದಿ. ಎಂಬಾರ್ ಭಾಷ್ಯಾಚಾರ್ಯ ಅವರ 38ನೇ ಶ್ರದ್ಧ ಸಮರ್ಪಣಾ ದಿನದ ಅಂಗವಾಗಿ ವಿಚಾರಣಾ ಸಂಕೀರ್ಣವನ್ನು ಆಯೋಜಿಸಲಾಗಿತ್ತು.

ಕರ್ನಾಟಕ 2023ರ ಚುನಾವಣೆ ಫಲಿತಾಂಶ, ಪರಿಣಾಮ ಹಾಗೂ ಪ್ರಭಾವದ ವಿಷಯದ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡಿದರು.

Karnataka Assembly Election 2023 ಕಾಂಗ್ರೆಸ್ ಪಕ್ಷ ಘೋಷಿಸಿದ ಐದು ಭರವಸೆಗಳು ಬಡ ಜನರಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಬಲವನ್ನ ಮೂಡಿಸಿತ್ತು. ಈ ಎಲ್ಲಾ ಅಂಶಗಳು ಕಾಂಗ್ರೆಸ್ ಪ್ರಚಂಡ ಬಹುಮತವನ್ನು ಪಡೆಯಲು ಸಹಕಾರಿಯಾಯಿತು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...