Sunday, December 14, 2025
Sunday, December 14, 2025

Karnataka Assembly Election 2023 ಬಿಜೆಪಿ ಬಗ್ಗೆ ಜನರಿಗೆ ಅಸಮಾಧಾನವಿತ್ತುಜನ ಬಹುಮತ ನೀಡಲಿಲ್ಲ- ಶೇಷಚಂದ್ರಿಕ

Date:

Karnataka Assembly Election 2023 ಕರ್ನಾಟಕ ರಾಜ್ಯದ ಶಾಸನ ಸಭೆಗೆ 2023ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಲ್ಲಿ ಜನಾಭಿಪ್ರಾಯವನ್ನು ಪಡೆಯುವ ಸಲುವಾಗಿ ನಾನು ಹಾಗೂ ಈಶ್ವರ ದೈತೋಟ 90 ಕ್ಷೇತ್ರಗಳಲ್ಲಿ ಸಮೀಕ್ಷೆಯನ್ನು ಮಾಡಿದಾಗ ನಮಗೆ ಕಂಡು ಬಂದ ವಿಷಯವೆಂದರೆ ಆಡಳಿತ ವ್ಯವಸ್ಥೆ ವಿರುದ್ಧ ಜನಾಕ್ರೋಶ. ಸರ್ಕಾರದ ಭ್ರಷ್ಟಾಚಾರದ ಬಗ್ಗೆಯೂ ಜನ ತೀವ್ರ ಅಸಮಾಧಾನ ಹೊಂದಿದ್ದಾರೆ ಎಂದು ಹಿರಿಯ ಪತ್ರಕರ್ತರಾದ ಶೇಷಚಂದ್ರಿಕಾ ಅವರು ಹೇಳಿದ್ದಾರೆ.

ಡಾ. ಕೆ ಎಸ್ ಶರ್ಮಾ ಅವರ ತಂದೆ ದಿ. ಎಂಬಾರ್ ಭಾಷ್ಯಾಚಾರ್ಯ ಅವರ 38ನೇ ಶ್ರದ್ಧ ಸಮರ್ಪಣಾ ದಿನದ ಅಂಗವಾಗಿ ವಿಚಾರಣಾ ಸಂಕೀರ್ಣವನ್ನು ಆಯೋಜಿಸಲಾಗಿತ್ತು.

ಕರ್ನಾಟಕ 2023ರ ಚುನಾವಣೆ ಫಲಿತಾಂಶ, ಪರಿಣಾಮ ಹಾಗೂ ಪ್ರಭಾವದ ವಿಷಯದ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡಿದರು.

Karnataka Assembly Election 2023 ಕಾಂಗ್ರೆಸ್ ಪಕ್ಷ ಘೋಷಿಸಿದ ಐದು ಭರವಸೆಗಳು ಬಡ ಜನರಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಬಲವನ್ನ ಮೂಡಿಸಿತ್ತು. ಈ ಎಲ್ಲಾ ಅಂಶಗಳು ಕಾಂಗ್ರೆಸ್ ಪ್ರಚಂಡ ಬಹುಮತವನ್ನು ಪಡೆಯಲು ಸಹಕಾರಿಯಾಯಿತು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...