Thursday, August 13, 2026
Thursday, August 13, 2026

Karnataka Assembly Election 2023 ಬಿಜೆಪಿ ಬಗ್ಗೆ ಜನರಿಗೆ ಅಸಮಾಧಾನವಿತ್ತುಜನ ಬಹುಮತ ನೀಡಲಿಲ್ಲ- ಶೇಷಚಂದ್ರಿಕ

Date:

Karnataka Assembly Election 2023 ಕರ್ನಾಟಕ ರಾಜ್ಯದ ಶಾಸನ ಸಭೆಗೆ 2023ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಲ್ಲಿ ಜನಾಭಿಪ್ರಾಯವನ್ನು ಪಡೆಯುವ ಸಲುವಾಗಿ ನಾನು ಹಾಗೂ ಈಶ್ವರ ದೈತೋಟ 90 ಕ್ಷೇತ್ರಗಳಲ್ಲಿ ಸಮೀಕ್ಷೆಯನ್ನು ಮಾಡಿದಾಗ ನಮಗೆ ಕಂಡು ಬಂದ ವಿಷಯವೆಂದರೆ ಆಡಳಿತ ವ್ಯವಸ್ಥೆ ವಿರುದ್ಧ ಜನಾಕ್ರೋಶ. ಸರ್ಕಾರದ ಭ್ರಷ್ಟಾಚಾರದ ಬಗ್ಗೆಯೂ ಜನ ತೀವ್ರ ಅಸಮಾಧಾನ ಹೊಂದಿದ್ದಾರೆ ಎಂದು ಹಿರಿಯ ಪತ್ರಕರ್ತರಾದ ಶೇಷಚಂದ್ರಿಕಾ ಅವರು ಹೇಳಿದ್ದಾರೆ.

ಡಾ. ಕೆ ಎಸ್ ಶರ್ಮಾ ಅವರ ತಂದೆ ದಿ. ಎಂಬಾರ್ ಭಾಷ್ಯಾಚಾರ್ಯ ಅವರ 38ನೇ ಶ್ರದ್ಧ ಸಮರ್ಪಣಾ ದಿನದ ಅಂಗವಾಗಿ ವಿಚಾರಣಾ ಸಂಕೀರ್ಣವನ್ನು ಆಯೋಜಿಸಲಾಗಿತ್ತು.

ಕರ್ನಾಟಕ 2023ರ ಚುನಾವಣೆ ಫಲಿತಾಂಶ, ಪರಿಣಾಮ ಹಾಗೂ ಪ್ರಭಾವದ ವಿಷಯದ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡಿದರು.

Karnataka Assembly Election 2023 ಕಾಂಗ್ರೆಸ್ ಪಕ್ಷ ಘೋಷಿಸಿದ ಐದು ಭರವಸೆಗಳು ಬಡ ಜನರಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಬಲವನ್ನ ಮೂಡಿಸಿತ್ತು. ಈ ಎಲ್ಲಾ ಅಂಶಗಳು ಕಾಂಗ್ರೆಸ್ ಪ್ರಚಂಡ ಬಹುಮತವನ್ನು ಪಡೆಯಲು ಸಹಕಾರಿಯಾಯಿತು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...