Monday, February 2, 2026
Monday, February 2, 2026

Siddaramaiah as Chief Minister for the Second Time ಕಿರುತೆರೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ವೀಕ್ಷಿಸಿ ಆನಂದಿಸಿದ ಕಾಂಗ್ರೆಸ್ ಕಾರ್ಯಕರ್ತರು

Date:

Siddaramaiah as Chief Minister for the Second Time ಚಿಕ್ಕಮಗಳೂರು, ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನವರು ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ರವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಕಾಂಗ್ರೆಸ್ ಕಾರ್ಯಕರ್ತರು ಕೋಟೆ ಸಮೀಪದ ಕೋಟೆ ಸೋಮಣ್ಣನವರ ಮನೆಯಲ್ಲಿ ಇಂದು ವೀಕ್ಷಿಸಿದರು.

Siddaramaiah as Chief Minister for the Second Time ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಜಿಲ್ಲಾ ಕಾರ್ಯದರ್ಶಿ ತನ್ವೀರ್ ಮಹಮ್ಮದ್, ಸಿಪಿಐ ಜಿಲ್ಲಾ ಮಂಡಳಿ ಸದಸ್ಯ ವಸಂತ್‌ಕುಮಾರ್, ಮಹರ್ಷಿ ವಾಲ್ಮೀಕಿ ಯುವಕರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್, ಮುಖಂಡರು ಗಳಾದ ಕೋಟೆ ನಂದಣ್ಣ, ದಿನೇಶ್, ವಸಂತ್ ಕುಮಾರ್, ಸಂಪತ್, ರಘು, ಸುರೇಶ್ ನಂಜಪ್ಪ, ನವೀನ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...