Wednesday, September 16, 2026
Wednesday, September 16, 2026

Siddaramaiah as Chief Minister for the Second Time ಕಿರುತೆರೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ವೀಕ್ಷಿಸಿ ಆನಂದಿಸಿದ ಕಾಂಗ್ರೆಸ್ ಕಾರ್ಯಕರ್ತರು

Date:

Siddaramaiah as Chief Minister for the Second Time ಚಿಕ್ಕಮಗಳೂರು, ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನವರು ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ರವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಕಾಂಗ್ರೆಸ್ ಕಾರ್ಯಕರ್ತರು ಕೋಟೆ ಸಮೀಪದ ಕೋಟೆ ಸೋಮಣ್ಣನವರ ಮನೆಯಲ್ಲಿ ಇಂದು ವೀಕ್ಷಿಸಿದರು.

Siddaramaiah as Chief Minister for the Second Time ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಜಿಲ್ಲಾ ಕಾರ್ಯದರ್ಶಿ ತನ್ವೀರ್ ಮಹಮ್ಮದ್, ಸಿಪಿಐ ಜಿಲ್ಲಾ ಮಂಡಳಿ ಸದಸ್ಯ ವಸಂತ್‌ಕುಮಾರ್, ಮಹರ್ಷಿ ವಾಲ್ಮೀಕಿ ಯುವಕರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್, ಮುಖಂಡರು ಗಳಾದ ಕೋಟೆ ನಂದಣ್ಣ, ದಿನೇಶ್, ವಸಂತ್ ಕುಮಾರ್, ಸಂಪತ್, ರಘು, ಸುರೇಶ್ ನಂಜಪ್ಪ, ನವೀನ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...