Sunday, December 14, 2025
Sunday, December 14, 2025

Shivamogga Karnataka Sangha ಸಾಹಿತಿಯ ಸಾಹಿತ್ಯಕ ದೃಷ್ಟಿಗೆ ಆತನ ಜೀವನ ದೃಷ್ಟಿಯೇ ಮುಖ್ಯ-ಅರವಿಂದ ಚೊಕ್ಕಾಡಿ

Date:

Shivamogga Karnataka Sangha ಸಾಹಿತ್ಯ ಜೀವನ ದೃಷ್ಟಿ ರೂಪಿಸಿಕೊಳ್ಳಬೇಕಾದರೆ, ಸಾಹಿತಿಯು ಹೊಂದಿರುವ ಸಾಹಿತ್ಯಕ ದೃಷ್ಟಿ ಮುಖ್ಯವಾಗಿರುತ್ತದೆ. ಸಾಹಿತ್ಯಕ ದೃಷ್ಟಿ ಬೇರೆಯಾಗಿರುತ್ತದೆ. ಸಹಜವಾದ ಮನುಷ್ಯನ ದೃಷ್ಟಿಯ ಬೇರೆಯಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕೋಡಂಗಲ್ಲಿನ ಖ್ಯಾತ ಸಾಹಿತಿಗಳಾದ ಶ್ರೀ. ಅರವಿಂದ ಚೊಕ್ಕಾಡಿಯವರು ಹೇಳಿದರು.

  ಶಿವಮೊಗ್ಗದ ಕರ್ನಾಟಕ ಸಂಘ ಭವನದಲ್ಲಿ ಆಯೋಜಿಸಿದ ತಿಂಗಳ ಅತಿಥಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.  ಈ ಸಂದರ್ಭದಲ್ಲಿ ಅವರು ಸಾಹಿತ್ಯ ಮತ್ತು ಜೀವನ ದೃಷ್ಟಿ ವಿಷಯದ ಕುರಿತು ಮಾತನಾಡಿದರು. ಜೀವನ ವಿಧಾನ ಎಂಬುದು ಜೀವನ ದೃಷ್ಟಿಯನ್ನು ಅವಲಂಬಿಸಿರುತ್ತದೆ ಎಂದರು.

 Shivamogga Karnataka Sangha ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಎಂ ಎನ್ ಸುಂದರ್ ರಾಜ್, ಕರ್ನಾಟಕ ಸಂಘದ ಕಾರ್ಯದರ್ಶಿಗಳಾದ ಪ್ರೊ. ಎಂ ಆಶಾಲತಾ, ಸಾಹಿತ್ಯಾಸ್ತಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...